ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

Suvarna News   | Asianet News
Published : Jun 06, 2020, 06:15 PM ISTUpdated : Jun 06, 2020, 06:16 PM IST
  • ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯ, ಸಂಸದ ರಾಜೀವ್ ಕೇಂದ್ರಕ್ಕೆ ಪತ್ರ
  • ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳ ಜಾರಿಗೆ ಮನವಿ
  • ಇತ್ತೀಚೆಗೆ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಸಾವಿಗೀಡಾಗಿದ್ದ ಗರ್ಭಿಣಿ ಆನೆ

ಬೆಂಗಳೂರು (ಜೂ. 06): ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯಕ್ಕೆ ಕುರಿತಂತೆ, ಸಂಸದ ರಾಜೀವ್ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್‌ಗೆ ಪತ್ರ ಬರೆದಿರುವ ಸಂಸದ ರಾಜೀವ್, ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ | ಚೀನಾ ಸೊಕ್ಕು ಮುರಿಯಲು ಮೋದಿ-ಟ್ರಂಪ್ 7+4 ಸೂತ್ರ; ಡ್ರ್ಯಾಗನ್‌ಗೆ ಶುರುವಾಗಿದೆ ಢವಢವ

ಇತ್ತೀಚೆಗೆ ಕೇರಳದಲ್ಲಿ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸಾವಿಗೀಡಾಗಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.



 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!