ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

Suvarna News   | Asianet News
Published : Jun 06, 2020, 06:15 PM ISTUpdated : Jun 06, 2020, 06:16 PM IST
  • ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯ, ಸಂಸದ ರಾಜೀವ್ ಕೇಂದ್ರಕ್ಕೆ ಪತ್ರ
  • ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳ ಜಾರಿಗೆ ಮನವಿ
  • ಇತ್ತೀಚೆಗೆ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಸಾವಿಗೀಡಾಗಿದ್ದ ಗರ್ಭಿಣಿ ಆನೆ

ಬೆಂಗಳೂರು (ಜೂ. 06): ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯಕ್ಕೆ ಕುರಿತಂತೆ, ಸಂಸದ ರಾಜೀವ್ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್‌ಗೆ ಪತ್ರ ಬರೆದಿರುವ ಸಂಸದ ರಾಜೀವ್, ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ | ಚೀನಾ ಸೊಕ್ಕು ಮುರಿಯಲು ಮೋದಿ-ಟ್ರಂಪ್ 7+4 ಸೂತ್ರ; ಡ್ರ್ಯಾಗನ್‌ಗೆ ಶುರುವಾಗಿದೆ ಢವಢವ

ಇತ್ತೀಚೆಗೆ ಕೇರಳದಲ್ಲಿ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸಾವಿಗೀಡಾಗಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.



 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್