ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

Suvarna News   | Asianet News
Published : Jun 06, 2020, 06:15 PM ISTUpdated : Jun 06, 2020, 06:16 PM IST
  • ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯ, ಸಂಸದ ರಾಜೀವ್ ಕೇಂದ್ರಕ್ಕೆ ಪತ್ರ
  • ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳ ಜಾರಿಗೆ ಮನವಿ
  • ಇತ್ತೀಚೆಗೆ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಸಾವಿಗೀಡಾಗಿದ್ದ ಗರ್ಭಿಣಿ ಆನೆ

ಬೆಂಗಳೂರು (ಜೂ. 06): ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯಕ್ಕೆ ಕುರಿತಂತೆ, ಸಂಸದ ರಾಜೀವ್ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್‌ಗೆ ಪತ್ರ ಬರೆದಿರುವ ಸಂಸದ ರಾಜೀವ್, ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ | ಚೀನಾ ಸೊಕ್ಕು ಮುರಿಯಲು ಮೋದಿ-ಟ್ರಂಪ್ 7+4 ಸೂತ್ರ; ಡ್ರ್ಯಾಗನ್‌ಗೆ ಶುರುವಾಗಿದೆ ಢವಢವ

ಇತ್ತೀಚೆಗೆ ಕೇರಳದಲ್ಲಿ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸಾವಿಗೀಡಾಗಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.



 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?