ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

ವನ್ಯಜೀವಿಗಳ ವಿರುದ್ಧ ಕ್ರೌರ್ಯ: ಕಾಯ್ದೆ ತಿದ್ದುಪಡಿ, ಕಠಿಣ ಶಿಕ್ಷೆಗೆ ಸಂಸದ ರಾಜೀವ್ ಆಗ್ರಹ

Suvarna News   | Asianet News
Published : Jun 06, 2020, 06:15 PM ISTUpdated : Jun 06, 2020, 06:16 PM IST
  • ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯ, ಸಂಸದ ರಾಜೀವ್ ಕೇಂದ್ರಕ್ಕೆ ಪತ್ರ
  • ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳ ಜಾರಿಗೆ ಮನವಿ
  • ಇತ್ತೀಚೆಗೆ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಸಾವಿಗೀಡಾಗಿದ್ದ ಗರ್ಭಿಣಿ ಆನೆ

ಬೆಂಗಳೂರು (ಜೂ. 06): ವನ್ಯಜೀವಿಗಳ ವಿರುದ್ಧ ನಡೆಯುವ ಕ್ರೌರ್ಯಕ್ಕೆ ಕುರಿತಂತೆ, ಸಂಸದ ರಾಜೀವ್ ಚಂದ್ರಶೇಖರ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಪ್ರಕಾಶ್ ಜಾವಡೇಕರ್‌ಗೆ ಪತ್ರ ಬರೆದಿರುವ ಸಂಸದ ರಾಜೀವ್, ಹಾಲಿ ಕಾಯ್ದೆಗೆ ತಿದ್ದುಪಡಿ ತಂದು ಕಠಿಣ ನಿಯಮಗಳನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ | ಚೀನಾ ಸೊಕ್ಕು ಮುರಿಯಲು ಮೋದಿ-ಟ್ರಂಪ್ 7+4 ಸೂತ್ರ; ಡ್ರ್ಯಾಗನ್‌ಗೆ ಶುರುವಾಗಿದೆ ಢವಢವ

ಇತ್ತೀಚೆಗೆ ಕೇರಳದಲ್ಲಿ ಸ್ಪೋಟಕ ತುಂಬಿದ್ದ ಹಣ್ಣು ತಿಂದು ಗರ್ಭಿಣಿ ಆನೆ ಸಾವಿಗೀಡಾಗಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.



 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!