News Hour: ದುಡ್ಡಿಲ್ಲದೆ ದೇವರ ನಾಡು ಕೇರಳ ದಿವಾಳಿ, ಸುಪ್ರೀಂ ಕೋರ್ಟ್‌ ಛೀಮಾರಿ!

News Hour: ದುಡ್ಡಿಲ್ಲದೆ ದೇವರ ನಾಡು ಕೇರಳ ದಿವಾಳಿ, ಸುಪ್ರೀಂ ಕೋರ್ಟ್‌ ಛೀಮಾರಿ!

Published : Apr 03, 2024, 10:46 PM IST

ದೇವರ ಸ್ವಂತ ನಾಡು, ಬುದ್ದಿವಂಥರ ಬೀಡು ಎನ್ನಲಾಗುತ್ತಿದ್ದ ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಸನಿಹ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ.
 

ಬೆಂಗಳೂರು (ಏ.3): ನೆರೆಯ ಕೇರಳ ರಾಜ್ಯ ಸಾಲದ ಸುಳಿಗೆ ಸಿಲುಕಿ ಒದ್ದಾಡುತ್ತಿದೆ. ಇದರ ಬೆನ್ನಲ್ಲಿಯೇ ಕೇರಳ ಸರ್ಕಾರಕ್ಕೆ ಸಾಲ ಪಡೆಯಲು ಕೇಂದ್ರ ಮಿತಿ ಹೇರಿದೆ. ಕೇಂದ್ರ ಸರ್ಕಾರದ ಮಿತಿ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಛೀಮಾರಿ ಹಾಕಲಾಗಿದೆ.

ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ  ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸಾಲದ ಮಿತಿ ನಿರ್ಬಂಧ ತೆರವಿಗೆ ಕೇರಳ ಅರ್ಜಿ ಸಲ್ಲಿಕೆ ಮಾಡಿತ್ತು. ಆರ್ಥಿಕ ಸಂಕಷ್ಟ ತಗ್ಗಿಸಲು ಕೇಂದ್ರದಿಂದ ಪರಿಹಾರ ಕೊಡಿಸಲು ಅರ್ಜಿ ಹಾಕಲಾಗಿತ್ತು. ಆದರೆ ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಸಿಎಎ ಅನುಷ್ಠಾನಕ್ಕೆ ಪಾಕ್‌ ನಿರಾಶ್ರಿತ ಹಿಂದೂಗಳು ಹರ್ಷ: ಕೇರಳದಲ್ಲಿ ಜಾರಿ ಮಾಡಲ್ಲ ಎಂದ ಸಿಎಂ ಪಿಣರಾಯಿ

ಕೇಂದ್ರದಿಂದ ಮಧ್ಯಂತರ ಪರಿಹಾರ ಕೊಡಿಸಲು ಸುಪ್ರೀಂ ಸಾಧ್ಯವಿಲ್ಲ ಎಂದಿದೆ. ಅದಲ್ಲದೆ, ಕೇರಳ ಸರ್ಕಾರದ ಸಾಲ ಅರ್ಜಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿದೆ. ಸಂವಿಧಾನದ 293ನೇ ವಿಧಿ ಬಗ್ಗೆ ಪ್ರಸ್ತಾಪಿಸಿ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. 293ನೇ ವಿಧಿ - ರಾಜ್ಯಗಳು ಪಡೆಯುವ ಸಾಲ, ಕೇಂದ್ರದ ನಿರ್ಬಂಧದ ಬಗ್ಗೆ ಉಲ್ಲೇಖ ಮಾಡುತ್ತದೆ.
 

24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
Read more