News Hour: ದುಡ್ಡಿಲ್ಲದೆ ದೇವರ ನಾಡು ಕೇರಳ ದಿವಾಳಿ, ಸುಪ್ರೀಂ ಕೋರ್ಟ್‌ ಛೀಮಾರಿ!

News Hour: ದುಡ್ಡಿಲ್ಲದೆ ದೇವರ ನಾಡು ಕೇರಳ ದಿವಾಳಿ, ಸುಪ್ರೀಂ ಕೋರ್ಟ್‌ ಛೀಮಾರಿ!

Published : Apr 03, 2024, 10:46 PM IST

ದೇವರ ಸ್ವಂತ ನಾಡು, ಬುದ್ದಿವಂಥರ ಬೀಡು ಎನ್ನಲಾಗುತ್ತಿದ್ದ ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಸನಿಹ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ.
 

ಬೆಂಗಳೂರು (ಏ.3): ನೆರೆಯ ಕೇರಳ ರಾಜ್ಯ ಸಾಲದ ಸುಳಿಗೆ ಸಿಲುಕಿ ಒದ್ದಾಡುತ್ತಿದೆ. ಇದರ ಬೆನ್ನಲ್ಲಿಯೇ ಕೇರಳ ಸರ್ಕಾರಕ್ಕೆ ಸಾಲ ಪಡೆಯಲು ಕೇಂದ್ರ ಮಿತಿ ಹೇರಿದೆ. ಕೇಂದ್ರ ಸರ್ಕಾರದ ಮಿತಿ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಛೀಮಾರಿ ಹಾಕಲಾಗಿದೆ.

ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ  ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸಾಲದ ಮಿತಿ ನಿರ್ಬಂಧ ತೆರವಿಗೆ ಕೇರಳ ಅರ್ಜಿ ಸಲ್ಲಿಕೆ ಮಾಡಿತ್ತು. ಆರ್ಥಿಕ ಸಂಕಷ್ಟ ತಗ್ಗಿಸಲು ಕೇಂದ್ರದಿಂದ ಪರಿಹಾರ ಕೊಡಿಸಲು ಅರ್ಜಿ ಹಾಕಲಾಗಿತ್ತು. ಆದರೆ ಕೇರಳ ಸರ್ಕಾರದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

ಸಿಎಎ ಅನುಷ್ಠಾನಕ್ಕೆ ಪಾಕ್‌ ನಿರಾಶ್ರಿತ ಹಿಂದೂಗಳು ಹರ್ಷ: ಕೇರಳದಲ್ಲಿ ಜಾರಿ ಮಾಡಲ್ಲ ಎಂದ ಸಿಎಂ ಪಿಣರಾಯಿ

ಕೇಂದ್ರದಿಂದ ಮಧ್ಯಂತರ ಪರಿಹಾರ ಕೊಡಿಸಲು ಸುಪ್ರೀಂ ಸಾಧ್ಯವಿಲ್ಲ ಎಂದಿದೆ. ಅದಲ್ಲದೆ, ಕೇರಳ ಸರ್ಕಾರದ ಸಾಲ ಅರ್ಜಿ ಸಂವಿಧಾನ ಪೀಠಕ್ಕೆ ವರ್ಗಾವಣೆ ಮಾಡಿದೆ. ಸಂವಿಧಾನದ 293ನೇ ವಿಧಿ ಬಗ್ಗೆ ಪ್ರಸ್ತಾಪಿಸಿ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ. 293ನೇ ವಿಧಿ - ರಾಜ್ಯಗಳು ಪಡೆಯುವ ಸಾಲ, ಕೇಂದ್ರದ ನಿರ್ಬಂಧದ ಬಗ್ಗೆ ಉಲ್ಲೇಖ ಮಾಡುತ್ತದೆ.
 

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more