ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

Suvarna News   | Asianet News
Published : Jan 29, 2020, 01:20 PM IST

ಮದುವೆಗಿಲ್ಲ ಮಾನ್ಯತೆ; ಸಲಿಂಗಿ ಜೋಡಿ ಹೈಕೋರ್ಟ್ ಮೊರೆ; ಕುಟುಂಬಸ್ಥರಿಗೆ ಓಕೆ, ದೇವಸ್ಥಾನದಲ್ಲಿ ಉಂಗುರ ವಿನಿಮಯ ಆಗಿದೆ, ಸರ್ಕಾರಕ್ಕೆ ಏನು ಸಮಸ್ಯೆ? ಹೈಕೋರ್ಟ್ ಮೊರೆ ಹೋದ ಗೇ ದಂಪತಿ

ಬೆಂಗಳೂರು (ಜ.29): ವಿಶೇಷ ವಿವಾಹ ಕಾಯ್ದೆಯು ತಾರತಮ್ಯ ನೀತಿಯನ್ನೊಳಗೊಂಡಿದೆ. ಇದರಲ್ಲಿ ಸಲಿಂಗ ಜೋಡಿಗಳ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿಲ್ಲ ಎಂದು ಕೇರಳದ ಸಲಿಂಗಿ ಜೋಡಿಯೊಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಇದನ್ನೂ ನೋಡಿ | ನಿಷೇಧದ ಬಳಿಕ ಪೋರ್ನ್ ವೀಕ್ಷಣೆಗೆ ಕಳ್ಳದಾರಿ, 'ನೀಲಿ' ಪ್ರಿಯರಿಗೆ ಇದೇ ಹೆದ್ದಾರಿ!

ಕೇರಳದ ನಿಕೇಶ್‌ ಉಷಾ ಪುಷ್ಕರಣ್ ಹಾಗೂ ಸೋನು ಎಂ. ಎಸ್‌ ಜೋಡಿ ಅರ್ಜಿ ಸಲ್ಲಿಸಿದ್ದು, ಗುರುವಾಯೂರು ದೇವಾಲಯದಲ್ಲಿ ಉಂಗುರ ಬದಲಾಯಿಸಿಕೊಂಡು ಮದುವೆಯಾಗಿದ್ದರೂ, ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಸಿಕ್ಕಿಲ್ಲ ಎಂದು ಅವಲತ್ತುಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?