ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

Suvarna News   | Asianet News
Published : Jan 29, 2020, 01:20 PM IST

ಮದುವೆಗಿಲ್ಲ ಮಾನ್ಯತೆ; ಸಲಿಂಗಿ ಜೋಡಿ ಹೈಕೋರ್ಟ್ ಮೊರೆ; ಕುಟುಂಬಸ್ಥರಿಗೆ ಓಕೆ, ದೇವಸ್ಥಾನದಲ್ಲಿ ಉಂಗುರ ವಿನಿಮಯ ಆಗಿದೆ, ಸರ್ಕಾರಕ್ಕೆ ಏನು ಸಮಸ್ಯೆ? ಹೈಕೋರ್ಟ್ ಮೊರೆ ಹೋದ ಗೇ ದಂಪತಿ

ಬೆಂಗಳೂರು (ಜ.29): ವಿಶೇಷ ವಿವಾಹ ಕಾಯ್ದೆಯು ತಾರತಮ್ಯ ನೀತಿಯನ್ನೊಳಗೊಂಡಿದೆ. ಇದರಲ್ಲಿ ಸಲಿಂಗ ಜೋಡಿಗಳ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿಲ್ಲ ಎಂದು ಕೇರಳದ ಸಲಿಂಗಿ ಜೋಡಿಯೊಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಇದನ್ನೂ ನೋಡಿ | ನಿಷೇಧದ ಬಳಿಕ ಪೋರ್ನ್ ವೀಕ್ಷಣೆಗೆ ಕಳ್ಳದಾರಿ, 'ನೀಲಿ' ಪ್ರಿಯರಿಗೆ ಇದೇ ಹೆದ್ದಾರಿ!

ಕೇರಳದ ನಿಕೇಶ್‌ ಉಷಾ ಪುಷ್ಕರಣ್ ಹಾಗೂ ಸೋನು ಎಂ. ಎಸ್‌ ಜೋಡಿ ಅರ್ಜಿ ಸಲ್ಲಿಸಿದ್ದು, ಗುರುವಾಯೂರು ದೇವಾಲಯದಲ್ಲಿ ಉಂಗುರ ಬದಲಾಯಿಸಿಕೊಂಡು ಮದುವೆಯಾಗಿದ್ದರೂ, ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಸಿಕ್ಕಿಲ್ಲ ಎಂದು ಅವಲತ್ತುಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!