ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

Suvarna News   | Asianet News
Published : Jan 29, 2020, 01:20 PM IST

ಮದುವೆಗಿಲ್ಲ ಮಾನ್ಯತೆ; ಸಲಿಂಗಿ ಜೋಡಿ ಹೈಕೋರ್ಟ್ ಮೊರೆ; ಕುಟುಂಬಸ್ಥರಿಗೆ ಓಕೆ, ದೇವಸ್ಥಾನದಲ್ಲಿ ಉಂಗುರ ವಿನಿಮಯ ಆಗಿದೆ, ಸರ್ಕಾರಕ್ಕೆ ಏನು ಸಮಸ್ಯೆ? ಹೈಕೋರ್ಟ್ ಮೊರೆ ಹೋದ ಗೇ ದಂಪತಿ

ಬೆಂಗಳೂರು (ಜ.29): ವಿಶೇಷ ವಿವಾಹ ಕಾಯ್ದೆಯು ತಾರತಮ್ಯ ನೀತಿಯನ್ನೊಳಗೊಂಡಿದೆ. ಇದರಲ್ಲಿ ಸಲಿಂಗ ಜೋಡಿಗಳ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿಲ್ಲ ಎಂದು ಕೇರಳದ ಸಲಿಂಗಿ ಜೋಡಿಯೊಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಇದನ್ನೂ ನೋಡಿ | ನಿಷೇಧದ ಬಳಿಕ ಪೋರ್ನ್ ವೀಕ್ಷಣೆಗೆ ಕಳ್ಳದಾರಿ, 'ನೀಲಿ' ಪ್ರಿಯರಿಗೆ ಇದೇ ಹೆದ್ದಾರಿ!

ಕೇರಳದ ನಿಕೇಶ್‌ ಉಷಾ ಪುಷ್ಕರಣ್ ಹಾಗೂ ಸೋನು ಎಂ. ಎಸ್‌ ಜೋಡಿ ಅರ್ಜಿ ಸಲ್ಲಿಸಿದ್ದು, ಗುರುವಾಯೂರು ದೇವಾಲಯದಲ್ಲಿ ಉಂಗುರ ಬದಲಾಯಿಸಿಕೊಂಡು ಮದುವೆಯಾಗಿದ್ದರೂ, ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಸಿಕ್ಕಿಲ್ಲ ಎಂದು ಅವಲತ್ತುಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್