ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

ದೇವರು ಕೊಟ್ಟರೂ ಪೂಜಾರಿ ಬಿಡ; ಸಲಿಂಗಿ ಜೋಡಿ ತಟ್ಟಿದ್ರು ಹೈಕೋರ್ಟ್ ಕದ

Published : Jan 29, 2020, 01:20 PM IST

ಮದುವೆಗಿಲ್ಲ ಮಾನ್ಯತೆ; ಸಲಿಂಗಿ ಜೋಡಿ ಹೈಕೋರ್ಟ್ ಮೊರೆ; ಕುಟುಂಬಸ್ಥರಿಗೆ ಓಕೆ, ದೇವಸ್ಥಾನದಲ್ಲಿ ಉಂಗುರ ವಿನಿಮಯ ಆಗಿದೆ, ಸರ್ಕಾರಕ್ಕೆ ಏನು ಸಮಸ್ಯೆ? ಹೈಕೋರ್ಟ್ ಮೊರೆ ಹೋದ ಗೇ ದಂಪತಿ

ಬೆಂಗಳೂರು (ಜ.29): ವಿಶೇಷ ವಿವಾಹ ಕಾಯ್ದೆಯು ತಾರತಮ್ಯ ನೀತಿಯನ್ನೊಳಗೊಂಡಿದೆ. ಇದರಲ್ಲಿ ಸಲಿಂಗ ಜೋಡಿಗಳ ವಿವಾಹ ನೋಂದಣಿಗೆ ಅವಕಾಶ ನೀಡಲಾಗಿಲ್ಲ ಎಂದು ಕೇರಳದ ಸಲಿಂಗಿ ಜೋಡಿಯೊಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಇದನ್ನೂ ನೋಡಿ | ನಿಷೇಧದ ಬಳಿಕ ಪೋರ್ನ್ ವೀಕ್ಷಣೆಗೆ ಕಳ್ಳದಾರಿ, 'ನೀಲಿ' ಪ್ರಿಯರಿಗೆ ಇದೇ ಹೆದ್ದಾರಿ!

ಕೇರಳದ ನಿಕೇಶ್‌ ಉಷಾ ಪುಷ್ಕರಣ್ ಹಾಗೂ ಸೋನು ಎಂ. ಎಸ್‌ ಜೋಡಿ ಅರ್ಜಿ ಸಲ್ಲಿಸಿದ್ದು, ಗುರುವಾಯೂರು ದೇವಾಲಯದಲ್ಲಿ ಉಂಗುರ ಬದಲಾಯಿಸಿಕೊಂಡು ಮದುವೆಯಾಗಿದ್ದರೂ, ವಿವಾಹಕ್ಕೆ ಕಾನೂನಾತ್ಮಕ ಮಾನ್ಯತೆ ಸಿಕ್ಕಿಲ್ಲ ಎಂದು ಅವಲತ್ತುಕೊಂಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?