Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Published : Apr 05, 2024, 05:46 PM IST

ಸಾಲ ಕೊಡುವುದನ್ನು ನಿಲ್ಲಿಸಿದರ ಕೇಂದ್ರ ಸರ್ಕಾರ 
ಸಾಲಕ್ಕಾಗಿ ಸುಪ್ರೀಂ ಮೆಟ್ಟಿಲು ಹತ್ತಿದ್ದ ಕೇರಳ ಸರ್ಕಾರ
ಅಶಿಸ್ತಿನ ಆರ್ಥಿಕ ಆಡಳಿಕ್ಕೆ ಛೀಮಾರಿ ಹಾಕಿದ ಸುಪ್ರೀಂ

ದೇವರ ನಾಡೀಗ ಸಾಲದ ನಾಡಾಗಿದೆ. ಕೇರಳದಲ್ಲಿ(Kerala) ಈಗ ಸಾಲದಲ್ಲಿ ಸರ್ಕಾರ ನಡೆಯುತ್ತಿದೆ. ಇಲ್ಲಿವರೆಗೂ ಮಿತಿ ಮೀರಿದ ಸಾಲ ಮಾಡಿದ ಕೇರಳ ಸರ್ಕಾರ ಮತ್ತಷ್ಟು ಸಾಲಬೇಕೆಂದು ಕೇಂದ್ರದ ಮೊರೆ ಹೋಗಿತ್ತು. ಆದ್ರೆ ಹೆಚ್ಚಿನ ಸಾಲ(Debt) ಕೊಡಲು ಕೇಂದ್ರ ಒಪ್ಪಲಿಲ್ಲ. ಆಗ ಕೇಂದ್ರ ಸರ್ಕಾರದ(Central Government)ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್(Supreme court)ಸಹ ಉಗಿದು ಕಳುಹಿಸಿದೆ. ಕೇರಳ ಈಗ ಕಷ್ಟದ ಸುಳಿಯಲ್ಲಿ ಒದ್ದಾಡುತ್ತಿದೆ. ಕೇರಳ ಸರ್ಕಾರ ವಿಪರೀತ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಈಗಾಗ್ಲೇ ಕೇರಳ ಸರ್ಕಾರ ಆದಾಯಕ್ಕಿಂತ ಮೂರು ಪಟ್ಟು ಸಾಲವನ್ನು ಮಾಡಿಯಾಗಿದೆ. ಕೇರಳ ಸರ್ಕಾರದ ಅಶಿಸ್ತಿನ ಆರ್ಥಿಕತೆಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿ ಕಳುಹಿಸಿದೆ. ಬೇಕೆಂದಾಗೆಲ್ಲ ಕೇಂದ್ರವನ್ನು ಸಾಲ ಕೇಳ್ತಿದ್ದ ಕೇರಳ ಸರ್ಕಾರಕ್ಕೆ ಈಗ ಕೇಂದ್ರ ಸರ್ಕಾರ ಸಹ ಸಾಲ ಕೊಡೋದಿಲ್ಲವೆಂದು ಹೇಳಿದೆ. ಹೀಗಾಗಿ ಸಧ್ಯಕ್ಕೆ ಕೇರಳ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ವಿಲ ವಿಲ ಒದ್ದಾಡುತ್ತಿದೆ. 

ಇದನ್ನೂ ವೀಕ್ಷಿಸಿ:  Watch Video: ಚಿನ್ನದ ನಾಡು ಕೋಲಾರದಲ್ಲಿ ಕಾಂಗ್ರೆಸ್ V/S ದೋಸ್ತಿ ಕಾಳಗ! ಕಾಂಗ್ರೆಸ್ ಬಣ ಬಡಿದಾಟ ದೋಸ್ತಿಗೆ ವರವಾಗುತ್ತಾ?

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more