Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Published : Apr 05, 2024, 05:46 PM IST

ಸಾಲ ಕೊಡುವುದನ್ನು ನಿಲ್ಲಿಸಿದರ ಕೇಂದ್ರ ಸರ್ಕಾರ 
ಸಾಲಕ್ಕಾಗಿ ಸುಪ್ರೀಂ ಮೆಟ್ಟಿಲು ಹತ್ತಿದ್ದ ಕೇರಳ ಸರ್ಕಾರ
ಅಶಿಸ್ತಿನ ಆರ್ಥಿಕ ಆಡಳಿಕ್ಕೆ ಛೀಮಾರಿ ಹಾಕಿದ ಸುಪ್ರೀಂ

ದೇವರ ನಾಡೀಗ ಸಾಲದ ನಾಡಾಗಿದೆ. ಕೇರಳದಲ್ಲಿ(Kerala) ಈಗ ಸಾಲದಲ್ಲಿ ಸರ್ಕಾರ ನಡೆಯುತ್ತಿದೆ. ಇಲ್ಲಿವರೆಗೂ ಮಿತಿ ಮೀರಿದ ಸಾಲ ಮಾಡಿದ ಕೇರಳ ಸರ್ಕಾರ ಮತ್ತಷ್ಟು ಸಾಲಬೇಕೆಂದು ಕೇಂದ್ರದ ಮೊರೆ ಹೋಗಿತ್ತು. ಆದ್ರೆ ಹೆಚ್ಚಿನ ಸಾಲ(Debt) ಕೊಡಲು ಕೇಂದ್ರ ಒಪ್ಪಲಿಲ್ಲ. ಆಗ ಕೇಂದ್ರ ಸರ್ಕಾರದ(Central Government)ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್(Supreme court)ಸಹ ಉಗಿದು ಕಳುಹಿಸಿದೆ. ಕೇರಳ ಈಗ ಕಷ್ಟದ ಸುಳಿಯಲ್ಲಿ ಒದ್ದಾಡುತ್ತಿದೆ. ಕೇರಳ ಸರ್ಕಾರ ವಿಪರೀತ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಈಗಾಗ್ಲೇ ಕೇರಳ ಸರ್ಕಾರ ಆದಾಯಕ್ಕಿಂತ ಮೂರು ಪಟ್ಟು ಸಾಲವನ್ನು ಮಾಡಿಯಾಗಿದೆ. ಕೇರಳ ಸರ್ಕಾರದ ಅಶಿಸ್ತಿನ ಆರ್ಥಿಕತೆಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿ ಕಳುಹಿಸಿದೆ. ಬೇಕೆಂದಾಗೆಲ್ಲ ಕೇಂದ್ರವನ್ನು ಸಾಲ ಕೇಳ್ತಿದ್ದ ಕೇರಳ ಸರ್ಕಾರಕ್ಕೆ ಈಗ ಕೇಂದ್ರ ಸರ್ಕಾರ ಸಹ ಸಾಲ ಕೊಡೋದಿಲ್ಲವೆಂದು ಹೇಳಿದೆ. ಹೀಗಾಗಿ ಸಧ್ಯಕ್ಕೆ ಕೇರಳ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ವಿಲ ವಿಲ ಒದ್ದಾಡುತ್ತಿದೆ. 

ಇದನ್ನೂ ವೀಕ್ಷಿಸಿ:  Watch Video: ಚಿನ್ನದ ನಾಡು ಕೋಲಾರದಲ್ಲಿ ಕಾಂಗ್ರೆಸ್ V/S ದೋಸ್ತಿ ಕಾಳಗ! ಕಾಂಗ್ರೆಸ್ ಬಣ ಬಡಿದಾಟ ದೋಸ್ತಿಗೆ ವರವಾಗುತ್ತಾ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more