Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Published : Apr 05, 2024, 05:46 PM IST

ಸಾಲ ಕೊಡುವುದನ್ನು ನಿಲ್ಲಿಸಿದರ ಕೇಂದ್ರ ಸರ್ಕಾರ 
ಸಾಲಕ್ಕಾಗಿ ಸುಪ್ರೀಂ ಮೆಟ್ಟಿಲು ಹತ್ತಿದ್ದ ಕೇರಳ ಸರ್ಕಾರ
ಅಶಿಸ್ತಿನ ಆರ್ಥಿಕ ಆಡಳಿಕ್ಕೆ ಛೀಮಾರಿ ಹಾಕಿದ ಸುಪ್ರೀಂ

ದೇವರ ನಾಡೀಗ ಸಾಲದ ನಾಡಾಗಿದೆ. ಕೇರಳದಲ್ಲಿ(Kerala) ಈಗ ಸಾಲದಲ್ಲಿ ಸರ್ಕಾರ ನಡೆಯುತ್ತಿದೆ. ಇಲ್ಲಿವರೆಗೂ ಮಿತಿ ಮೀರಿದ ಸಾಲ ಮಾಡಿದ ಕೇರಳ ಸರ್ಕಾರ ಮತ್ತಷ್ಟು ಸಾಲಬೇಕೆಂದು ಕೇಂದ್ರದ ಮೊರೆ ಹೋಗಿತ್ತು. ಆದ್ರೆ ಹೆಚ್ಚಿನ ಸಾಲ(Debt) ಕೊಡಲು ಕೇಂದ್ರ ಒಪ್ಪಲಿಲ್ಲ. ಆಗ ಕೇಂದ್ರ ಸರ್ಕಾರದ(Central Government)ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್(Supreme court)ಸಹ ಉಗಿದು ಕಳುಹಿಸಿದೆ. ಕೇರಳ ಈಗ ಕಷ್ಟದ ಸುಳಿಯಲ್ಲಿ ಒದ್ದಾಡುತ್ತಿದೆ. ಕೇರಳ ಸರ್ಕಾರ ವಿಪರೀತ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಈಗಾಗ್ಲೇ ಕೇರಳ ಸರ್ಕಾರ ಆದಾಯಕ್ಕಿಂತ ಮೂರು ಪಟ್ಟು ಸಾಲವನ್ನು ಮಾಡಿಯಾಗಿದೆ. ಕೇರಳ ಸರ್ಕಾರದ ಅಶಿಸ್ತಿನ ಆರ್ಥಿಕತೆಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿ ಕಳುಹಿಸಿದೆ. ಬೇಕೆಂದಾಗೆಲ್ಲ ಕೇಂದ್ರವನ್ನು ಸಾಲ ಕೇಳ್ತಿದ್ದ ಕೇರಳ ಸರ್ಕಾರಕ್ಕೆ ಈಗ ಕೇಂದ್ರ ಸರ್ಕಾರ ಸಹ ಸಾಲ ಕೊಡೋದಿಲ್ಲವೆಂದು ಹೇಳಿದೆ. ಹೀಗಾಗಿ ಸಧ್ಯಕ್ಕೆ ಕೇರಳ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ವಿಲ ವಿಲ ಒದ್ದಾಡುತ್ತಿದೆ. 

ಇದನ್ನೂ ವೀಕ್ಷಿಸಿ:  Watch Video: ಚಿನ್ನದ ನಾಡು ಕೋಲಾರದಲ್ಲಿ ಕಾಂಗ್ರೆಸ್ V/S ದೋಸ್ತಿ ಕಾಳಗ! ಕಾಂಗ್ರೆಸ್ ಬಣ ಬಡಿದಾಟ ದೋಸ್ತಿಗೆ ವರವಾಗುತ್ತಾ?

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more