Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Kerala Govt in Crisis: ದೇಶದಲ್ಲಿ ಆರ್ಥಿಕ ದಿವಾಳಿಯತ್ತ ಕೇರಳ ಹೆಜ್ಜೆ: ಕೇಂದ್ರ ಕೊಟ್ಟ ಸಾಲ ದುರುಪಯೋಗ ಮಾಡಿಕೊಂಡಿತಾ ?

Published : Apr 05, 2024, 05:46 PM IST

ಸಾಲ ಕೊಡುವುದನ್ನು ನಿಲ್ಲಿಸಿದರ ಕೇಂದ್ರ ಸರ್ಕಾರ 
ಸಾಲಕ್ಕಾಗಿ ಸುಪ್ರೀಂ ಮೆಟ್ಟಿಲು ಹತ್ತಿದ್ದ ಕೇರಳ ಸರ್ಕಾರ
ಅಶಿಸ್ತಿನ ಆರ್ಥಿಕ ಆಡಳಿಕ್ಕೆ ಛೀಮಾರಿ ಹಾಕಿದ ಸುಪ್ರೀಂ

ದೇವರ ನಾಡೀಗ ಸಾಲದ ನಾಡಾಗಿದೆ. ಕೇರಳದಲ್ಲಿ(Kerala) ಈಗ ಸಾಲದಲ್ಲಿ ಸರ್ಕಾರ ನಡೆಯುತ್ತಿದೆ. ಇಲ್ಲಿವರೆಗೂ ಮಿತಿ ಮೀರಿದ ಸಾಲ ಮಾಡಿದ ಕೇರಳ ಸರ್ಕಾರ ಮತ್ತಷ್ಟು ಸಾಲಬೇಕೆಂದು ಕೇಂದ್ರದ ಮೊರೆ ಹೋಗಿತ್ತು. ಆದ್ರೆ ಹೆಚ್ಚಿನ ಸಾಲ(Debt) ಕೊಡಲು ಕೇಂದ್ರ ಒಪ್ಪಲಿಲ್ಲ. ಆಗ ಕೇಂದ್ರ ಸರ್ಕಾರದ(Central Government)ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕೇರಳ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್(Supreme court)ಸಹ ಉಗಿದು ಕಳುಹಿಸಿದೆ. ಕೇರಳ ಈಗ ಕಷ್ಟದ ಸುಳಿಯಲ್ಲಿ ಒದ್ದಾಡುತ್ತಿದೆ. ಕೇರಳ ಸರ್ಕಾರ ವಿಪರೀತ ಸಾಲದ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದೆ. ಈಗಾಗ್ಲೇ ಕೇರಳ ಸರ್ಕಾರ ಆದಾಯಕ್ಕಿಂತ ಮೂರು ಪಟ್ಟು ಸಾಲವನ್ನು ಮಾಡಿಯಾಗಿದೆ. ಕೇರಳ ಸರ್ಕಾರದ ಅಶಿಸ್ತಿನ ಆರ್ಥಿಕತೆಗೆ ಸುಪ್ರಿಂ ಕೋರ್ಟ್ ಛೀಮಾರಿ ಹಾಕಿ ಕಳುಹಿಸಿದೆ. ಬೇಕೆಂದಾಗೆಲ್ಲ ಕೇಂದ್ರವನ್ನು ಸಾಲ ಕೇಳ್ತಿದ್ದ ಕೇರಳ ಸರ್ಕಾರಕ್ಕೆ ಈಗ ಕೇಂದ್ರ ಸರ್ಕಾರ ಸಹ ಸಾಲ ಕೊಡೋದಿಲ್ಲವೆಂದು ಹೇಳಿದೆ. ಹೀಗಾಗಿ ಸಧ್ಯಕ್ಕೆ ಕೇರಳ ಸರ್ಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ವಿಲ ವಿಲ ಒದ್ದಾಡುತ್ತಿದೆ. 

ಇದನ್ನೂ ವೀಕ್ಷಿಸಿ:  Watch Video: ಚಿನ್ನದ ನಾಡು ಕೋಲಾರದಲ್ಲಿ ಕಾಂಗ್ರೆಸ್ V/S ದೋಸ್ತಿ ಕಾಳಗ! ಕಾಂಗ್ರೆಸ್ ಬಣ ಬಡಿದಾಟ ದೋಸ್ತಿಗೆ ವರವಾಗುತ್ತಾ?

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more