ದೇಗುಲಗಳಲ್ಲಿ ಶರ್ಟ್ ಕಳಚುವ ಪದ್ಧತಿ ಕೈಬಿಡಲು ಕೇರಳ ಸರ್ಕಾರ ಚಿಂತನೆ

ದೇಗುಲಗಳಲ್ಲಿ ಶರ್ಟ್ ಕಳಚುವ ಪದ್ಧತಿ ಕೈಬಿಡಲು ಕೇರಳ ಸರ್ಕಾರ ಚಿಂತನೆ

Published : Jan 03, 2025, 11:53 AM IST

ದೇವಸ್ಥಾನಗಳಲ್ಲಿ ಇಂತಹ ಸಾಮಾಜಿಕ ಸುಧಾರಣೆ ಪರಿಗಣಿಸುತ್ತೇವೆ. ದೇಗುಲಗಳಲ್ಲಿ ಶರ್ಟ್ ಕಳಚುವ ಪದ್ಧತಿ ಕೈಬಿಡಲು ಚಿಂತನೆ ನಡೆದಿದೆ. ಈ ಸಂಬಂಧ ಕೇರಳದ ದೇವಸ್ವಂ ಆಡಳಿತ ಮಂಡಳಿ ಯೋಜನೆ ರೂಪಿಸುತ್ತಿದೆ. ಕೇರಳ ಸಿಎಂ ಪಿಣರಾಯಿ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಇದು ಹಿಂದೂ ಧರ್ಮದ ಅಪಮಾನ ಎಂದ ಕೇರಳ ಬಿಜೆಪಿ ನಾಯಕರು ಕೆಂಡ ಕಾರಿದ್ದಾರೆ.  

ಬೆಂಗಳೂರು(ಜ.03): ದೇಗುಲ ಪ್ರವೇಶಕ್ಕೂ ಮುನ್ನ ಶರ್ಟ್‌ ತೆಗೆಸುವ ಪದ್ಧತಿಯನ್ನ ನಿಲ್ಲಿಸಬೇಕು. ದೇವಸ್ಥಾನಗಳಲ್ಲಿ ಶರ್ಟ್‌ ತೆಗೆಸುವ ಪದ್ಧತಿ ಅನಿಷ್ಟ ಎಂದು ಹೇಳುವ ಮೂಲಕ ಕೇರಳದ ಶಿವಗಿರಿ ಮಠದ ಶ್ರೀಗಳು ವಿವಾದದ ಕಿಡಿ ಹೊತ್ತಿಸಿದ್ದಾರೆ. ಶಿವಗಿರಿ ಮಠದ ಶ್ರೀಗಳ ಮಾತಿಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ. 

ದೀಪಾವಳಿಗೆ ಪಟಾಕಿ ಹೊಡೆದವ್ರು ಮೂರ್ಖರು, ಸೋನಾಕ್ಷಿ ವಿದೇಶದಲ್ಲಿ ಮಾಡಿದ್ದೇನು?

ದೇವಸ್ಥಾನಗಳಲ್ಲಿ ಇಂತಹ ಸಾಮಾಜಿಕ ಸುಧಾರಣೆ ಪರಿಗಣಿಸುತ್ತೇವೆ. ದೇಗುಲಗಳಲ್ಲಿ ಶರ್ಟ್ ಕಳಚುವ ಪದ್ಧತಿ ಕೈಬಿಡಲು ಚಿಂತನೆ ನಡೆದಿದೆ. ಈ ಸಂಬಂಧ ಕೇರಳದ ದೇವಸ್ವಂ ಆಡಳಿತ ಮಂಡಳಿ ಯೋಜನೆ ರೂಪಿಸುತ್ತಿದೆ. ಕೇರಳ ಸಿಎಂ ಪಿಣರಾಯಿ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಇದು ಹಿಂದೂ ಧರ್ಮದ ಅಪಮಾನ ಎಂದ ಕೇರಳ ಬಿಜೆಪಿ ನಾಯಕರು ಕೆಂಡ ಕಾರಿದ್ದಾರೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more