ಕೊರೋನಾಕ್ಕೆ ಕೇರಳ ಸವಾಲು, ಬ್ರೇಕ್ ದಿ ಚೈನ್..ನಾವಿರ್ತೇವೆ ಮಾಮೂಲು!

ಕೊರೋನಾಕ್ಕೆ ಕೇರಳ ಸವಾಲು, ಬ್ರೇಕ್ ದಿ ಚೈನ್..ನಾವಿರ್ತೇವೆ ಮಾಮೂಲು!

Published : Mar 17, 2020, 10:40 PM ISTUpdated : Mar 17, 2020, 10:44 PM IST

ಮುಗಿಯದ ಕೊರೋನಾ ಕಾಟ/ ಕೇರಳ ಸರ್ಕಾರದ ಮಾದರಿ ನಡೆ/ ಬ್ರೇಕ್ ದಿ ಚೈನ್ ಕ್ಯಾಂಪೇನ್/ ಸಾರ್ವಜನಿಕ ಸ್ಥಳದಲ್ಲಿ ಕೈ ತೊಳೆದುಕೊಳ್ಳುವ ವ್ಯವಸ್ಥೆ

ತಿರುವನಂತಪುರಂ(ಮಾ. 17)  ಸದ್ಯಕ್ಕೆ ಕೊರೋನಾ ಬಿಟ್ಟರೆ ಬೇರೆ ಸುದ್ದಿ ಇಲ್ಲ. ಕೇರಳ ಸರ್ಕಾರ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಜಾಗೃತಿ ಮೂಡಿಸುವಲ್ಲಿ ಒಂದು ಹೆಜ್ಜೆ ಮುಂದಿದೆ.

ಬ್ರೇಕ್ ದ ಚೈನ್ ಹೆಸರಿನಲ್ಲಿ ಕ್ಯಾಂಪೇನ್ ಶುರು ಮಾಡಿದೆ. ಇದೊಂದು ಎಲ್ಲರೂ ಕೈ ತೊಳೆದುಕೊಳ್ಳುವ ಅಭಿಯಾನ. ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ ಕೇರಳ ಸರ್ಕಾರ ಕೊಳಾಯಿ ಮತ್ತು ಸಾನಿಟೈಸರ್ ಗಳನ್ನು ಇಟ್ಟಿದೆ. ಎಂಥ ಮಾದರಿ ಕೆಲಸ ಅಲ್ಲವೇ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?