ಕೊರೋನಾಕ್ಕೆ ಕೇರಳ ಸವಾಲು, ಬ್ರೇಕ್ ದಿ ಚೈನ್..ನಾವಿರ್ತೇವೆ ಮಾಮೂಲು!

ಕೊರೋನಾಕ್ಕೆ ಕೇರಳ ಸವಾಲು, ಬ್ರೇಕ್ ದಿ ಚೈನ್..ನಾವಿರ್ತೇವೆ ಮಾಮೂಲು!

Published : Mar 17, 2020, 10:40 PM ISTUpdated : Mar 17, 2020, 10:44 PM IST

ಮುಗಿಯದ ಕೊರೋನಾ ಕಾಟ/ ಕೇರಳ ಸರ್ಕಾರದ ಮಾದರಿ ನಡೆ/ ಬ್ರೇಕ್ ದಿ ಚೈನ್ ಕ್ಯಾಂಪೇನ್/ ಸಾರ್ವಜನಿಕ ಸ್ಥಳದಲ್ಲಿ ಕೈ ತೊಳೆದುಕೊಳ್ಳುವ ವ್ಯವಸ್ಥೆ

ತಿರುವನಂತಪುರಂ(ಮಾ. 17)  ಸದ್ಯಕ್ಕೆ ಕೊರೋನಾ ಬಿಟ್ಟರೆ ಬೇರೆ ಸುದ್ದಿ ಇಲ್ಲ. ಕೇರಳ ಸರ್ಕಾರ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಜಾಗೃತಿ ಮೂಡಿಸುವಲ್ಲಿ ಒಂದು ಹೆಜ್ಜೆ ಮುಂದಿದೆ.

ಬ್ರೇಕ್ ದ ಚೈನ್ ಹೆಸರಿನಲ್ಲಿ ಕ್ಯಾಂಪೇನ್ ಶುರು ಮಾಡಿದೆ. ಇದೊಂದು ಎಲ್ಲರೂ ಕೈ ತೊಳೆದುಕೊಳ್ಳುವ ಅಭಿಯಾನ. ರೈಲ್ವೆ ನಿಲ್ದಾಣ ಸೇರಿದಂತೆ ಸಾರ್ವಜನಿಕರು ಸೇರುವ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ ಕೇರಳ ಸರ್ಕಾರ ಕೊಳಾಯಿ ಮತ್ತು ಸಾನಿಟೈಸರ್ ಗಳನ್ನು ಇಟ್ಟಿದೆ. ಎಂಥ ಮಾದರಿ ಕೆಲಸ ಅಲ್ಲವೇ?

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್