ಕೇರಳ ಪೊಲೀಸರಿಂದ ಕರ್ನಾಟಕ ಪೊಲೀಸರ ಬಂಧನ ಪ್ರಕರಣಕ್ಕೆ ಟ್ವಿಸ್ಟ್!

ಕೇರಳ ಪೊಲೀಸರಿಂದ ಕರ್ನಾಟಕ ಪೊಲೀಸರ ಬಂಧನ ಪ್ರಕರಣಕ್ಕೆ ಟ್ವಿಸ್ಟ್!

Published : Aug 05, 2023, 11:21 AM IST

ಕೇರಳದಲ್ಲಿ ಕರ್ನಾಟಕ ಪೊಲೀಸರು ಅರೆಸ್ಟ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅತಿಯಾದ ಹಣದ ಆಸೆಗೆ ಬಿದ್ದು ರಾಜ್ಯದ ಮಾನ ಮರ್ಯಾದೆ ಹರಾಜಾಕಿರೋದು ಇದೀಗ ಬಟಾಬಯಲಾಗಿದೆ.

ಕೇರಳದಲ್ಲಿ ಕರ್ನಾಟಕ ಪೊಲೀಸರು ಅರೆಸ್ಟ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಅತಿಯಾದ ಹಣದ ಆಸೆಗೆ ಬಿದ್ದ ಪೊಲೀಸರು(police) ರಾಜ್ಯದ ಮಾನ ಮರ್ಯಾದೆ ಹರಾಜಾಕಿದ್ದಾರೆ. ಸೈಬರ್ ಕ್ರೈಮ್ (Cyber crime) ಪ್ರಕರಣದ ಆರೋಪಿ ಬಂಧನಕ್ಕೆ ಹೋಗಿದ್ದ, ವೈಟ್ ಫೀಲ್ಡ್ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್‌ ಶಿವಪ್ರಕಾಶ್ ಹಾಗೂ ತಂಡ ಕೇರಳ ಪೊಲೀಸರ(Kerala police)ಬಳಿ ಲಾಕ್ ಆಗಿದೆ. ಅಸಲಿಗೆ ಆಗಿದ್ದು ಇಷ್ಟೇ.. ಸೈಬರ್ ಕ್ರೈಂ ಪ್ರಕರಣದ ಆರೋಪಿಯಾಗಿದ್ದ ಅಖಿಲ್‌ನನ್ನು ಇನ್ಸ್ಪೆಕ್ಟರ್ ಶಿವಪ್ರಕಾಶ್ ಆಂಡ್ ಟೀಂ ಅರೆಸ್ಟ್ ಮಾಡಿ ಕರ್ನಾಟಕಕ್ಕೆ ಕರೆತರುತ್ತಿತ್ತು. ಮಾರ್ಗ ಮಧ್ಯೆ ಹಣದ ಆಸೆಗೆ ಬಿದ್ದ ಪೊಲೀಸರು ಆಲ್ ರೆಡಿ 3.95 ಲಕ್ಷ ಹಣ ನೀಡಿದ್ರೂ ಮತ್ತೆ 3 ಲಕ್ಷ ಹಣಕ್ಕೆ(money) ಆರೋಪಿಗಳ ಬಳಿ ಡಿಮ್ಯಾಂಡ್ ಮಾಡಿದ್ದಾರೆ. ಈ ವೇಳೆ ಹಣ ಕೊಡುವುದಾಗಿ ಕರೆದೊಯ್ದ ಆರೋಪಿ ಅಖಿಲ್, ಕೇರಳದ ಕಲ್ಲಂಚೇರಿ ಪೊಲೀಸರ ಬಳಿ ಕರ್ನಾಟಕದ ಪೊಲೀಸರನ್ನು ಲಾಕ್ ಮಾಡಿಸಿದ್ದಾನೆ. ಇನ್ಸ್ಪೆಕ್ಟರ್ ಶಿವಪ್ರಕಾಶ್ ಆಂಡ್ ಟೀಂ ಆರೋಪಿ ಅಖಿಲ್‌ಗೆ ಆತನ ಮೊಬೈಲ್‌ ಫೋನ್ ಕೂಡ ಕೊಟ್ಟಿದ್ರು. ಈ ವೇಳೆ ತನ್ನ ಗರ್ಲ್ ಫ್ರೆಂಡ್ ಜೊತೆ ಮಾತಾನಾಡ್ತಿದ್ದ ಅಖಿಲ್, ಆಕೆಯ ಮಾತನ್ನು ಚಾಚುತಪ್ಪದೇ ಫಾಲೋ ಮಾಡಿದ್ದಾನೆ. ಆಕೆಯ ಪ್ಲಾನ್ ನಂತೆ ಇನ್ನೂ 3 ಲಕ್ಷ ಹಣ ನೀಡುವುದಾಗಿ, ಇನ್ಸ್ಪೆಕ್ಟರ್ ಶಿವಪ್ರಕಾಶ್ ಟೀಂನನ್ನು ನಂಬಿಸಿದ ಅಖಿಲ್, ಬಳಿಕ ಅವರನ್ನು ಕೊಚ್ಚಿಯ ಕಲ್ಲಂಚೇರಿಗೆ ಕರೆತಂದು ಹಣ ನೀಡುವಾಗ ಕೇರಳ ಪೊಲೀಸರ ಬಲೆಗೆ ಬೀಳಿಸಿದ್ದಾನೆ. ಕಲ್ಲಂಚೇರಿ ಪೊಲೀಸರು ಹಣ ಪಡೆಯುವಾಗ ರೆಡ್ ಹ್ಯಾಂಡಾಗಿ ವೈಟ್ ಫೀಲ್ಡ್ ಪೊಲೀಸರನ್ನು ಲಾಕ್ ಮಾಡಿ ಪ್ರಕರಣ ದಾಖಲು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  ಕಾವಾಡಿಗರಹಟ್ಟಿಗೆ ಕೇಂದ್ರ, ರಾಜ್ಯ ಸಚಿವರು ಭೇಟಿ: ಡಿಸಿಗೆ ತಿಮ್ಮಾಪುರ ತರಾಟೆ

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more