ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

Published : Aug 12, 2020, 03:24 PM IST

ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. 

ಬೆಂಗಳೂರು ( ಆ. 12): ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲೆಯಲ್ಲಿಯೂ ಇಂತಹದ್ದೇ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದೊಡ್ಡ ಭೂ ಕುಸಿತವಾಗಿ 50 ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಮುನ್ನಾರ್ ಈಗ ಅಕ್ಷರಶಃ ಸ್ಮಶಾನವಾಗಿದೆ. ಈ ವರ್ಷ ಮಳೆರಾಯ ಸೃಷ್ಟಿಸಿದ ಅವಾಂತರಗಳ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ..!

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!