ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

Published : Aug 12, 2020, 03:24 PM IST

ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. 

ಬೆಂಗಳೂರು ( ಆ. 12): ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲೆಯಲ್ಲಿಯೂ ಇಂತಹದ್ದೇ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದೊಡ್ಡ ಭೂ ಕುಸಿತವಾಗಿ 50 ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಮುನ್ನಾರ್ ಈಗ ಅಕ್ಷರಶಃ ಸ್ಮಶಾನವಾಗಿದೆ. ಈ ವರ್ಷ ಮಳೆರಾಯ ಸೃಷ್ಟಿಸಿದ ಅವಾಂತರಗಳ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ..!

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!