ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

Published : Aug 12, 2020, 03:24 PM IST

ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. 

ಬೆಂಗಳೂರು ( ಆ. 12): ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲೆಯಲ್ಲಿಯೂ ಇಂತಹದ್ದೇ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದೊಡ್ಡ ಭೂ ಕುಸಿತವಾಗಿ 50 ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಮುನ್ನಾರ್ ಈಗ ಅಕ್ಷರಶಃ ಸ್ಮಶಾನವಾಗಿದೆ. ಈ ವರ್ಷ ಮಳೆರಾಯ ಸೃಷ್ಟಿಸಿದ ಅವಾಂತರಗಳ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ..!

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?