ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

ಬೆಟ್ಟವೇ ಕುಸಿದು ಮನೆಯ ಮೇಲೆ ಬಿದ್ದರೆ ಬದುಕುವುದೆಂತಯ್ಯಾ? ಎಲ್ಲಿ ನೋಡಿದ್ರೂ ಅವಾಂತರವಯ್ಯಾ..!

Published : Aug 12, 2020, 03:24 PM IST

ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. 

ಬೆಂಗಳೂರು ( ಆ. 12): ಈ ವರ್ಷದ ಮಳೆ ತಡವಾಗಿ ಶುರುವಾದರೂ ಮಾಡಿದ ಅವಾಂತರ ಒಂದೆರಡಲ್ಲ. ತಲಕಾವೇರಿ ತಟದಲ್ಲಿನ ಬ್ರಹ್ಮಗಿರಿ ಬೆಟ್ಟ ಕುಸಿತದಿಂದ ಅರ್ಚಕರ ಕುಟುಂಬ ಭೂ ಸಮಾಧಿಯಾಗಿದೆ. ಇದು ಕರ್ನಾಟಕದ ಮಟ್ಟಿಗೆ ದೊಡ್ಡ ದುರಂತವಾದರೆ ದೇಶದ ಬೇರೆ ಬೇರೆ ಕಡೆಯೂ ಇಂತಹದ್ದೇ ಅನಾಹುತವಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲೆಯಲ್ಲಿಯೂ ಇಂತಹದ್ದೇ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ದೊಡ್ಡ ಭೂ ಕುಸಿತವಾಗಿ 50 ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಪ್ರಕೃತಿ ಸೌಂದರ್ಯಕ್ಕೆ ಹೆಸರಾದ ಮುನ್ನಾರ್ ಈಗ ಅಕ್ಷರಶಃ ಸ್ಮಶಾನವಾಗಿದೆ. ಈ ವರ್ಷ ಮಳೆರಾಯ ಸೃಷ್ಟಿಸಿದ ಅವಾಂತರಗಳ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ ನೋಡಿ..!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?