ಮಂದಿರ-ಮಸೀದಿಗೆ ಒಂದೇ ಪ್ರವೇಶ ದ್ವಾರ, ಮುಸ್ಲಿಮರ ರ‍್ಯಾಲಿಗೆ ಸಿಹಿ ಹಂಚಿದ ದೇವಸ್ಥಾನ ಸಮಿತಿ!

ಮಂದಿರ-ಮಸೀದಿಗೆ ಒಂದೇ ಪ್ರವೇಶ ದ್ವಾರ, ಮುಸ್ಲಿಮರ ರ‍್ಯಾಲಿಗೆ ಸಿಹಿ ಹಂಚಿದ ದೇವಸ್ಥಾನ ಸಮಿತಿ!

Published : Sep 28, 2023, 06:04 PM IST

ಕೇರಳದ ಕೊಲ್ಲಂ ಜಿಲ್ಲೆ ಸೌಹಾರ್ಧತೆ ಮೂಲಕ ವಿಶ್ವಕ್ಕೆ ಮಹತ್ವದ ಸಂದೇಶ ನೀಡಿದೆ. ಇಲ್ಲಿ ಮಸೀದಿ ಹಾಗೂ ಮಂದಿರಕ್ಕೆ ಒಂದೇ ಪ್ರವೇಶ ದ್ವಾರ ಮಾಡಲಾಗಿದೆ. ಇಷ್ಟೇ ಅಲ್ಲ ಮುಸ್ಲಿಮರ ನಬಿ ದಿನಕ್ಕೆ ದೇವಸ್ಥಾನ ಸಮಿತಿ ಸದಸ್ಯರು ಸಿಹಿ ಹಂಚಿ ಸ್ವಾಗತ ನೀಡಿದ್ದಾರೆ. ಈ ಧಾರ್ಮಿಕ ಭ್ರಾತೃತ್ವದ ಕ್ಷಣಗಳ ವಿಡಿಯೋ ಇಲ್ಲಿದೆ.

ಕೊಲ್ಲಂ(ಸೆ.28)  ಕೇರಳ ಕೊಲ್ಲಂ ಜಿಲ್ಲೆಯ ಅಂಚಲ್ ಧಾರ್ಮಿಕ ಭ್ರಾತೃತ್ವಕ್ಕೆ ಸಾಕ್ಷಿಯಾಗಿದೆ. ಕೇರಳದಲ್ಲಿ ರಾಜ್ಯಾದ್ಯಂತ ಮುಸ್ಲಿಂ ಸಮುದಾಯ ಪ್ರವಾದಿ ಮೊಹಮ್ಮದ್ ಜನ್ಮದಿನವನ್ನು ನಬಿ ದಿನಂ ಎಂದು ಆಚರಿಸುತ್ತಿದೆ. ಇಲ್ಲಿ ಮಸೀದಿ ಹಾಗೂ ಶಿವಪುರಂ ಶ್ರೀ ಮಹಾದೇವ ದೇವಸ್ಥಾನಕ್ಕೆ ಒಂದೇ ಪ್ರವೇಶ ದ್ವಾರ ನಿರ್ಮಾಣ ಮಾಡಲಾಗಿದೆ. ಪ್ರವೇಶ ದ್ವಾರದ ಬಳಿಯೇ ಮಂದಿರ ಹಾಗೂ ಮಸೀದಿಯ ಆಕೃತಿ ಕೆತ್ತನೆ ನಿರ್ಮಾಣ ಮಾಡಲಾಗಿದೆ. ಇನ್ನು ನಬಿ ದಿನಂ ಆಚರಣೆ ಅಂಗವಾಗಿ ಮುಸ್ಲಿಮ್ ಸಮುದಾಯವರು ಮೆರವಣಿಗೆ ಮೂಲಕ ಸಾಗಿಬಂದರೆ ಹಿಂದೂ ದೇವಸ್ಥಾನ ಸಮಿತಿ ಸದಸ್ಯರು ಸಿಹಿ ಹಂಚಿ ಸ್ವಾಗತ ಕೋರಿದ್ದಾರೆ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more