ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

Suvarna News   | Asianet News
Published : Apr 10, 2020, 02:34 PM IST

ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

 

ತಿರುವನಂತಪುರಂ(ಏ.10): ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

ಇದರೊಂದಿಗೆ ಇಂಥ ಚಿಕಿತ್ಸೆ ನೀಡಲು ಅನುಮತಿ ಪಡೆದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ಕೊರೋನಾದಿಂದ ಚೇತರಿಸಿಕೊಂಡ ವ್ಯಕ್ತಿಯಲ್ಲಿ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿ ರೂಪುಗೊಂಡಿರುತ್ತದೆ.

ಪತ್ರಕರ್ತನ ಸಜೆಷನ್‌ಗೆ ಓಕೆ ಎಂದ ಆನಂದ್ ಮಹೀಂದ್ರ, ಊಟಕ್ಕೆ ಬಾಳೆ ಎಲೆ..!

ಅಂತಹ ವ್ಯಕ್ತಿಯ ರಕ್ತದಿಂದ ಪ್ಲಾಸ್ಮಾ ಕಣಗಳನ್ನು ಪಡೆದು ಸೋಂಕಿತ ಅಥವಾ ಸೋಂಕಿನ ಸಂಭಾವ್ಯತೆ ಇರುವ ವ್ಯಕ್ತಿಯ ರಕ್ಷಕ್ಕೆ ಸೇರಿಸಿದರೆಆತನಲ್ಲೂ ರೋಗ ನಿರೋಧಕ ಶಕ್ತಿ ರೂಪುಗೊಂಡು 3ರಿಂದ 7 ದಿನದಲ್ಲಿ ರೋಗ ನಿವಾರಣೆಯಾಗುತ್ತದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್