ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

Suvarna News   | Asianet News
Published : Apr 10, 2020, 02:34 PM IST

ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

 

ತಿರುವನಂತಪುರಂ(ಏ.10): ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

ಇದರೊಂದಿಗೆ ಇಂಥ ಚಿಕಿತ್ಸೆ ನೀಡಲು ಅನುಮತಿ ಪಡೆದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ಕೊರೋನಾದಿಂದ ಚೇತರಿಸಿಕೊಂಡ ವ್ಯಕ್ತಿಯಲ್ಲಿ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿ ರೂಪುಗೊಂಡಿರುತ್ತದೆ.

ಪತ್ರಕರ್ತನ ಸಜೆಷನ್‌ಗೆ ಓಕೆ ಎಂದ ಆನಂದ್ ಮಹೀಂದ್ರ, ಊಟಕ್ಕೆ ಬಾಳೆ ಎಲೆ..!

ಅಂತಹ ವ್ಯಕ್ತಿಯ ರಕ್ತದಿಂದ ಪ್ಲಾಸ್ಮಾ ಕಣಗಳನ್ನು ಪಡೆದು ಸೋಂಕಿತ ಅಥವಾ ಸೋಂಕಿನ ಸಂಭಾವ್ಯತೆ ಇರುವ ವ್ಯಕ್ತಿಯ ರಕ್ಷಕ್ಕೆ ಸೇರಿಸಿದರೆಆತನಲ್ಲೂ ರೋಗ ನಿರೋಧಕ ಶಕ್ತಿ ರೂಪುಗೊಂಡು 3ರಿಂದ 7 ದಿನದಲ್ಲಿ ರೋಗ ನಿವಾರಣೆಯಾಗುತ್ತದೆ.

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?