ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

Suvarna News   | Asianet News
Published : Apr 10, 2020, 02:34 PM IST

ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

 

ತಿರುವನಂತಪುರಂ(ಏ.10): ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

ಇದರೊಂದಿಗೆ ಇಂಥ ಚಿಕಿತ್ಸೆ ನೀಡಲು ಅನುಮತಿ ಪಡೆದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ಕೊರೋನಾದಿಂದ ಚೇತರಿಸಿಕೊಂಡ ವ್ಯಕ್ತಿಯಲ್ಲಿ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿ ರೂಪುಗೊಂಡಿರುತ್ತದೆ.

ಪತ್ರಕರ್ತನ ಸಜೆಷನ್‌ಗೆ ಓಕೆ ಎಂದ ಆನಂದ್ ಮಹೀಂದ್ರ, ಊಟಕ್ಕೆ ಬಾಳೆ ಎಲೆ..!

ಅಂತಹ ವ್ಯಕ್ತಿಯ ರಕ್ತದಿಂದ ಪ್ಲಾಸ್ಮಾ ಕಣಗಳನ್ನು ಪಡೆದು ಸೋಂಕಿತ ಅಥವಾ ಸೋಂಕಿನ ಸಂಭಾವ್ಯತೆ ಇರುವ ವ್ಯಕ್ತಿಯ ರಕ್ಷಕ್ಕೆ ಸೇರಿಸಿದರೆಆತನಲ್ಲೂ ರೋಗ ನಿರೋಧಕ ಶಕ್ತಿ ರೂಪುಗೊಂಡು 3ರಿಂದ 7 ದಿನದಲ್ಲಿ ರೋಗ ನಿವಾರಣೆಯಾಗುತ್ತದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?