ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

ಕೊರೋನಾ ಸೋಂಕಿತರಿಗೆ ಕೇರಳದಲ್ಲಿ ಪ್ಲಾಸ್ಮಾ ಚಿಕಿತ್ಸೆ, 3-7 ದಿನದಲ್ಲಿ ಗುಣಮುಖ

Suvarna News   | Asianet News
Published : Apr 10, 2020, 02:34 PM IST

ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

 

ತಿರುವನಂತಪುರಂ(ಏ.10): ಕೊರೋನಾ ವೈರಸ್ ದೇಶದಲ್ಲಿ ದಿನೇ ದಿನೇ ವ್ಯಾಪಕವಾಗುತ್ತಿರುವಾಗಲೇ ಸೋಂಕಿನಿಂದ ಬಳಲುತ್ತಿರುವವರಿಗೆ ಪ್ಲಾಸ್ಮಾ ಥೆರಪಿ ನೀಡಲು ಕೇರಳ ಸರ್ಕಾರಕ್ಕೆ ಭಾರತೀಯ ವೈದ್ಯಕೀಯ ಮಂಡಳಿ ಅನುಮತಿ ನೀಡಿದೆ.

ಇದರೊಂದಿಗೆ ಇಂಥ ಚಿಕಿತ್ಸೆ ನೀಡಲು ಅನುಮತಿ ಪಡೆದ ದೇಶದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ಕೊರೋನಾದಿಂದ ಚೇತರಿಸಿಕೊಂಡ ವ್ಯಕ್ತಿಯಲ್ಲಿ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿ ರೂಪುಗೊಂಡಿರುತ್ತದೆ.

ಪತ್ರಕರ್ತನ ಸಜೆಷನ್‌ಗೆ ಓಕೆ ಎಂದ ಆನಂದ್ ಮಹೀಂದ್ರ, ಊಟಕ್ಕೆ ಬಾಳೆ ಎಲೆ..!

ಅಂತಹ ವ್ಯಕ್ತಿಯ ರಕ್ತದಿಂದ ಪ್ಲಾಸ್ಮಾ ಕಣಗಳನ್ನು ಪಡೆದು ಸೋಂಕಿತ ಅಥವಾ ಸೋಂಕಿನ ಸಂಭಾವ್ಯತೆ ಇರುವ ವ್ಯಕ್ತಿಯ ರಕ್ಷಕ್ಕೆ ಸೇರಿಸಿದರೆಆತನಲ್ಲೂ ರೋಗ ನಿರೋಧಕ ಶಕ್ತಿ ರೂಪುಗೊಂಡು 3ರಿಂದ 7 ದಿನದಲ್ಲಿ ರೋಗ ನಿವಾರಣೆಯಾಗುತ್ತದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!