Wayanad Landslide: ದೇವರನಾಡಿಗೆ ದೇವರೇ ಗತಿ!

Wayanad Landslide: ದೇವರನಾಡಿಗೆ ದೇವರೇ ಗತಿ!

Published : Jul 31, 2024, 06:23 PM IST


ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ..

ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.

ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ.

Wayanad Landslide: 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ

ಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ..

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more