Wayanad Landslide: ದೇವರನಾಡಿಗೆ ದೇವರೇ ಗತಿ!

Wayanad Landslide: ದೇವರನಾಡಿಗೆ ದೇವರೇ ಗತಿ!

Published : Jul 31, 2024, 06:23 PM IST


ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ..

ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.

ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ.

Wayanad Landslide: 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ

ಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ..

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more