Wayanad Landslide: ದೇವರನಾಡಿಗೆ ದೇವರೇ ಗತಿ!

Wayanad Landslide: ದೇವರನಾಡಿಗೆ ದೇವರೇ ಗತಿ!

Published : Jul 31, 2024, 06:23 PM IST


ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ..

ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.

ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ.

Wayanad Landslide: 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ

ಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more