Wayanad Landslide: ದೇವರನಾಡಿಗೆ ದೇವರೇ ಗತಿ!

Wayanad Landslide: ದೇವರನಾಡಿಗೆ ದೇವರೇ ಗತಿ!

Published : Jul 31, 2024, 06:23 PM IST


ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ..

ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.

ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ.

Wayanad Landslide: 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ

ಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ..

19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
Read more