Wayanad Landslide: ದೇವರನಾಡಿಗೆ ದೇವರೇ ಗತಿ!

Wayanad Landslide: ದೇವರನಾಡಿಗೆ ದೇವರೇ ಗತಿ!

Published : Jul 31, 2024, 06:23 PM IST


ರಣ ಮಳೆಯ ರಕ್ಕಸ ಅಟ್ಟಹಾಸ ಒಂದು ಕಡೆ, ಬಾಯ್ತೆರೆದು ಅಬ್ಬರಿಸಿದ ಭೂಮಿಯ ಆಗ್ರಹ ಇನ್ನೊಂದು ಕಡೆ.. ಕೇರಳದ ಈ ಸರಣಿ ಭೂಕುಸಿತ ಪ್ರಾಣಭಯವನ್ನೇ ಸೃಷ್ಟಿಸಿದೆ..

ಬೆಂಗಳೂರು (ಜು.31): ಕೇರಳದಲ್ಲಿ ಸರಣಿ ಭೂಕುಸಿತಕ್ಕೆ ಈವರೆಗೂ 200 ಮಂದಿ ಬಲಿಯಾಗಿದ್ದಾರೆ. ಪ್ರವಾಹದ ನೀರಿನಲ್ಲಿ ಶವಗಳು ತೇಲಿಬರುತ್ತಿದೆ. ವಯನಾಡ್‌ನ ಘಟನೆ ದೇಶವನ್ನೇ ದಿಗ್ಭ್ರಾಂತಗೊಳಿಸಿದೆ ಎಂದರೂ ತಪ್ಪಲ್ಲ.

ಪ್ರವಾಹ ಜಲಕ್ಕೆ ನೂರಾರು ಮಂದಿ ಬಲಿಯಾದ ವರದಿ ಬರುತ್ತಿವೆ. ಸಾವು ನೋವುಗಳ ಸಂಖ್ಯೆ ಇನ್ನಷ್ಟು ಏರಬಹುದು ಎಂದೂ ಹೇಳಲಾಗುತ್ತಿದೆ. ಈ ಘಟನೆ ಮಹಾದುರಂತದ ಸುಳಿವು ಕೊಟ್ಟಿದೆಯಷ್ಟೆ, ಮುಂದೆ ಮಹಾಕಂಟಕವೇ ಕಾದಿದೆ ಎಂದು ಹೇಳಲಾಗ್ತಿದೆ.

Wayanad Landslide: 200ರ ಗಡಿ ದಾಟಿದ ಸಾವಿನ ಸಂಖ್ಯೆ, ಭಾರೀ ಮಳೆಯ ನಡುವೆ ಮುಂದುವರಿದ ರಕ್ಷಣಾ ಕಾರ್ಯ

ಕೇರಳ ಅಂದ್ರೆ, ಸೌಂದರ್ಯಕ್ಕೆ ಮತ್ತೊಂದು ಹೆಸರು ಅನ್ನೋ ಹಾಗಿತ್ತು.. ಆದ್ರೆ ಈಗ, ಅದೇ ಕೇರಳ ಪ್ರಕೃತಿಯ ರೌದ್ರ ಪ್ರತಾಪಕ್ಕೆ ಬೆಚ್ಚಿಬಿದ್ದಿದೆ.. ನೂರಾರು ಜೀವಗಳ ಬಲಿಯಾಗಿದೆ.. ಈ ಅನಾಹುತದ ಪರಿಣಾಮವೇನು? ಮುಂದಿನ ಕತೆ ಏನು? ಇಲ್ಲಿದೆ ನೋಡಿ ಪೂರ್ತಿ ವಿವರ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more