ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

Published : Sep 15, 2024, 12:21 PM ISTUpdated : Sep 16, 2024, 04:03 PM IST

ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್‌ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ ಮುಳುಗಿದೆ.

ಜೆನ್ಸನ್, ಶೃತಿಯ ಬಾಲ್ಯದ ಗೆಳಯ.. ಇಬ್ಬರದ್ದೂ ಅಪರೂಪದ ಜೋಡಿ.. ಹತ್ತಾರು ವರ್ಷದ ಗೆಳೆತನ ಅವರದ್ದು.. ಮೊಗ್ಗೊಂದು ಹೂವಾಗೋ ಹಾಗೆ, ಅವರ ಸ್ನೇಹವೂ ಪ್ರೇಮವಾಗಿತ್ತು.. ಅದರಲ್ಲೂ ಅನಾಥೆಯಾಗಿದ್ದ ಶೃತಿ ಬಾಳಿಗೆ, ಜೆನ್ಸನ್ ಪ್ರೀತಿ ಬೆಳಕಾಗಿ ಬಂದಿತ್ತು.. ಇಬ್ಬರೂ ಕೂಡ ಮದುವೆಯಾಗೋ ನಿರ್ಧಾರ ಮಾಡಿದ್ರು.. ಅವತ್ತು 9 ಮಂದಿಯ ಕುಟುಂಬವನ್ನು ಕಳೆದುಕೊಂಡು ಅನಾಥಳಾಗಿದ್ದವಳು, ಅದಾಗಿ 44 ದಿನಗಳಲ್ಲೇ ಮತ್ತೆ ಅನಾಥಳಾಗಿದ್ದಾಳೆ.

ದಶಕಗಳ ಕಾಲ ಲಿವ್ಇನ್‌ ರಿಲೇಶನ್‌ಶಿಪ್‌ ನಲ್ಲಿ ಇದ್ದು ಮುರಿದುಬಿದ್ದ ನಟ-ನಟಿಯರ ಸಂಬಂಧ!

ಬಾಲ್ಯದ ಗೆಳೆಯರಾದ ಶ್ರುತಿ ಹಾಗೂ ಜೀಸನ್ ಮಧ್ಯೆ ವಿವಾಹ ನಿಶ್ಚಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಯ ಶಾಪಿಂಗ್‌ಗಾಗಿ ಇಬ್ಬರು ಕಾರಿನಲ್ಲಿ ಜೊತೆಯಾಗಿ ಸಾಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮಂಗಳವಾರ ಮಧ್ಯಾಹ್ನ ಜೀಸನ್ ಅವರು ಪ್ರಯಾಣಿಸುತ್ತಿದ್ದ ಓಮ್ನಿ ಕಾರು ವಯನಾಡ್‌ನ ಕಲ್ಪೆಟ್ಟ ಬಳಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಜೀಸನ್   ಸಾವನ್ನಪ್ಪಿದ್ದು, ಇದರಿಂದ ಶ್ರುತಿಯವರ ಬದುಕಿನ ಭರವಸೆಯೇ ಭಗ್ನವಾಗಿದೆ.  ಇಬ್ಬರು ಅನ್ಯಧರ್ಮಕ್ಕೆ ಸೇರಿದವರಾಗಿದ್ದು, ಬಾಲ್ಯದಿಂದಲೂ ಸಹಪಾಠಿಗಳಾಗಿದ್ದರು ಇವರ ಮದುವೆಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು ಇಲ್ಲಿದೆ ಈ ಬಗ್ಗೆ ಕಂಪ್ಲೀಟ್‌ ಸ್ಟೋರಿ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more