ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

Published : Sep 15, 2024, 12:21 PM ISTUpdated : Sep 16, 2024, 04:03 PM IST

ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್‌ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ ಮುಳುಗಿದೆ.

ಜೆನ್ಸನ್, ಶೃತಿಯ ಬಾಲ್ಯದ ಗೆಳಯ.. ಇಬ್ಬರದ್ದೂ ಅಪರೂಪದ ಜೋಡಿ.. ಹತ್ತಾರು ವರ್ಷದ ಗೆಳೆತನ ಅವರದ್ದು.. ಮೊಗ್ಗೊಂದು ಹೂವಾಗೋ ಹಾಗೆ, ಅವರ ಸ್ನೇಹವೂ ಪ್ರೇಮವಾಗಿತ್ತು.. ಅದರಲ್ಲೂ ಅನಾಥೆಯಾಗಿದ್ದ ಶೃತಿ ಬಾಳಿಗೆ, ಜೆನ್ಸನ್ ಪ್ರೀತಿ ಬೆಳಕಾಗಿ ಬಂದಿತ್ತು.. ಇಬ್ಬರೂ ಕೂಡ ಮದುವೆಯಾಗೋ ನಿರ್ಧಾರ ಮಾಡಿದ್ರು.. ಅವತ್ತು 9 ಮಂದಿಯ ಕುಟುಂಬವನ್ನು ಕಳೆದುಕೊಂಡು ಅನಾಥಳಾಗಿದ್ದವಳು, ಅದಾಗಿ 44 ದಿನಗಳಲ್ಲೇ ಮತ್ತೆ ಅನಾಥಳಾಗಿದ್ದಾಳೆ.

ದಶಕಗಳ ಕಾಲ ಲಿವ್ಇನ್‌ ರಿಲೇಶನ್‌ಶಿಪ್‌ ನಲ್ಲಿ ಇದ್ದು ಮುರಿದುಬಿದ್ದ ನಟ-ನಟಿಯರ ಸಂಬಂಧ!

ಬಾಲ್ಯದ ಗೆಳೆಯರಾದ ಶ್ರುತಿ ಹಾಗೂ ಜೀಸನ್ ಮಧ್ಯೆ ವಿವಾಹ ನಿಶ್ಚಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಯ ಶಾಪಿಂಗ್‌ಗಾಗಿ ಇಬ್ಬರು ಕಾರಿನಲ್ಲಿ ಜೊತೆಯಾಗಿ ಸಾಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮಂಗಳವಾರ ಮಧ್ಯಾಹ್ನ ಜೀಸನ್ ಅವರು ಪ್ರಯಾಣಿಸುತ್ತಿದ್ದ ಓಮ್ನಿ ಕಾರು ವಯನಾಡ್‌ನ ಕಲ್ಪೆಟ್ಟ ಬಳಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಜೀಸನ್   ಸಾವನ್ನಪ್ಪಿದ್ದು, ಇದರಿಂದ ಶ್ರುತಿಯವರ ಬದುಕಿನ ಭರವಸೆಯೇ ಭಗ್ನವಾಗಿದೆ.  ಇಬ್ಬರು ಅನ್ಯಧರ್ಮಕ್ಕೆ ಸೇರಿದವರಾಗಿದ್ದು, ಬಾಲ್ಯದಿಂದಲೂ ಸಹಪಾಠಿಗಳಾಗಿದ್ದರು ಇವರ ಮದುವೆಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು ಇಲ್ಲಿದೆ ಈ ಬಗ್ಗೆ ಕಂಪ್ಲೀಟ್‌ ಸ್ಟೋರಿ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more