ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

Published : Sep 15, 2024, 12:21 PM ISTUpdated : Sep 16, 2024, 04:03 PM IST

ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್‌ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ ಮುಳುಗಿದೆ.

ಜೆನ್ಸನ್, ಶೃತಿಯ ಬಾಲ್ಯದ ಗೆಳಯ.. ಇಬ್ಬರದ್ದೂ ಅಪರೂಪದ ಜೋಡಿ.. ಹತ್ತಾರು ವರ್ಷದ ಗೆಳೆತನ ಅವರದ್ದು.. ಮೊಗ್ಗೊಂದು ಹೂವಾಗೋ ಹಾಗೆ, ಅವರ ಸ್ನೇಹವೂ ಪ್ರೇಮವಾಗಿತ್ತು.. ಅದರಲ್ಲೂ ಅನಾಥೆಯಾಗಿದ್ದ ಶೃತಿ ಬಾಳಿಗೆ, ಜೆನ್ಸನ್ ಪ್ರೀತಿ ಬೆಳಕಾಗಿ ಬಂದಿತ್ತು.. ಇಬ್ಬರೂ ಕೂಡ ಮದುವೆಯಾಗೋ ನಿರ್ಧಾರ ಮಾಡಿದ್ರು.. ಅವತ್ತು 9 ಮಂದಿಯ ಕುಟುಂಬವನ್ನು ಕಳೆದುಕೊಂಡು ಅನಾಥಳಾಗಿದ್ದವಳು, ಅದಾಗಿ 44 ದಿನಗಳಲ್ಲೇ ಮತ್ತೆ ಅನಾಥಳಾಗಿದ್ದಾಳೆ.

ದಶಕಗಳ ಕಾಲ ಲಿವ್ಇನ್‌ ರಿಲೇಶನ್‌ಶಿಪ್‌ ನಲ್ಲಿ ಇದ್ದು ಮುರಿದುಬಿದ್ದ ನಟ-ನಟಿಯರ ಸಂಬಂಧ!

ಬಾಲ್ಯದ ಗೆಳೆಯರಾದ ಶ್ರುತಿ ಹಾಗೂ ಜೀಸನ್ ಮಧ್ಯೆ ವಿವಾಹ ನಿಶ್ಚಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಯ ಶಾಪಿಂಗ್‌ಗಾಗಿ ಇಬ್ಬರು ಕಾರಿನಲ್ಲಿ ಜೊತೆಯಾಗಿ ಸಾಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮಂಗಳವಾರ ಮಧ್ಯಾಹ್ನ ಜೀಸನ್ ಅವರು ಪ್ರಯಾಣಿಸುತ್ತಿದ್ದ ಓಮ್ನಿ ಕಾರು ವಯನಾಡ್‌ನ ಕಲ್ಪೆಟ್ಟ ಬಳಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಜೀಸನ್   ಸಾವನ್ನಪ್ಪಿದ್ದು, ಇದರಿಂದ ಶ್ರುತಿಯವರ ಬದುಕಿನ ಭರವಸೆಯೇ ಭಗ್ನವಾಗಿದೆ.  ಇಬ್ಬರು ಅನ್ಯಧರ್ಮಕ್ಕೆ ಸೇರಿದವರಾಗಿದ್ದು, ಬಾಲ್ಯದಿಂದಲೂ ಸಹಪಾಠಿಗಳಾಗಿದ್ದರು ಇವರ ಮದುವೆಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು ಇಲ್ಲಿದೆ ಈ ಬಗ್ಗೆ ಕಂಪ್ಲೀಟ್‌ ಸ್ಟೋರಿ..

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more