ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

ಕೇರಳವೇ ಕಂಬನಿ ಸುರಿಸಿದ ದುರಂತ ಪ್ರೇಮ ಕತೆ! ಶ್ರುತಿ ಬಾಳಲ್ಲಿ ಆಘಾತ, ಅನಾಥ!

Published : Sep 15, 2024, 12:21 PM ISTUpdated : Sep 16, 2024, 04:03 PM IST

ಬಾಲ್ಯದ ಗೆಳೆಯರಾಗಿದ್ದ ಶ್ರುತಿ ಮತ್ತು ಜೀಸನ್ ಮದುವೆಯಾಗಲು ನಿರ್ಧರಿಸಿದ್ದರು. ಮದುವೆ ಶಾಪಿಂಗ್‌ಗೆ ತೆರಳುವಾಗ ಜೀಸನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುರ್ಘಟನೆಯಿಂದಾಗಿ ಶ್ರುತಿಯ ಬದುಕು ಮತ್ತೆ ಅಂಧಕಾರದಲ್ಲಿ ಮುಳುಗಿದೆ.

ಜೆನ್ಸನ್, ಶೃತಿಯ ಬಾಲ್ಯದ ಗೆಳಯ.. ಇಬ್ಬರದ್ದೂ ಅಪರೂಪದ ಜೋಡಿ.. ಹತ್ತಾರು ವರ್ಷದ ಗೆಳೆತನ ಅವರದ್ದು.. ಮೊಗ್ಗೊಂದು ಹೂವಾಗೋ ಹಾಗೆ, ಅವರ ಸ್ನೇಹವೂ ಪ್ರೇಮವಾಗಿತ್ತು.. ಅದರಲ್ಲೂ ಅನಾಥೆಯಾಗಿದ್ದ ಶೃತಿ ಬಾಳಿಗೆ, ಜೆನ್ಸನ್ ಪ್ರೀತಿ ಬೆಳಕಾಗಿ ಬಂದಿತ್ತು.. ಇಬ್ಬರೂ ಕೂಡ ಮದುವೆಯಾಗೋ ನಿರ್ಧಾರ ಮಾಡಿದ್ರು.. ಅವತ್ತು 9 ಮಂದಿಯ ಕುಟುಂಬವನ್ನು ಕಳೆದುಕೊಂಡು ಅನಾಥಳಾಗಿದ್ದವಳು, ಅದಾಗಿ 44 ದಿನಗಳಲ್ಲೇ ಮತ್ತೆ ಅನಾಥಳಾಗಿದ್ದಾಳೆ.

ದಶಕಗಳ ಕಾಲ ಲಿವ್ಇನ್‌ ರಿಲೇಶನ್‌ಶಿಪ್‌ ನಲ್ಲಿ ಇದ್ದು ಮುರಿದುಬಿದ್ದ ನಟ-ನಟಿಯರ ಸಂಬಂಧ!

ಬಾಲ್ಯದ ಗೆಳೆಯರಾದ ಶ್ರುತಿ ಹಾಗೂ ಜೀಸನ್ ಮಧ್ಯೆ ವಿವಾಹ ನಿಶ್ಚಿಯವಾಗಿತ್ತು. ಈ ಹಿನ್ನೆಲೆಯಲ್ಲಿ ಮದುವೆಯ ಶಾಪಿಂಗ್‌ಗಾಗಿ ಇಬ್ಬರು ಕಾರಿನಲ್ಲಿ ಜೊತೆಯಾಗಿ ಸಾಗುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿದೆ. ಮಂಗಳವಾರ ಮಧ್ಯಾಹ್ನ ಜೀಸನ್ ಅವರು ಪ್ರಯಾಣಿಸುತ್ತಿದ್ದ ಓಮ್ನಿ ಕಾರು ವಯನಾಡ್‌ನ ಕಲ್ಪೆಟ್ಟ ಬಳಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಜೀಸನ್   ಸಾವನ್ನಪ್ಪಿದ್ದು, ಇದರಿಂದ ಶ್ರುತಿಯವರ ಬದುಕಿನ ಭರವಸೆಯೇ ಭಗ್ನವಾಗಿದೆ.  ಇಬ್ಬರು ಅನ್ಯಧರ್ಮಕ್ಕೆ ಸೇರಿದವರಾಗಿದ್ದು, ಬಾಲ್ಯದಿಂದಲೂ ಸಹಪಾಠಿಗಳಾಗಿದ್ದರು ಇವರ ಮದುವೆಗೆ ಎರಡು ಕುಟುಂಬಗಳು ಒಪ್ಪಿಗೆ ಸೂಚಿಸಿದ್ದವು ಇಲ್ಲಿದೆ ಈ ಬಗ್ಗೆ ಕಂಪ್ಲೀಟ್‌ ಸ್ಟೋರಿ..

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more