ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

ಸ್ವಾಮೀಜಿ ಹೇಳಿಕೆ ವೈಯಕ್ತಿಕ, ಸಿಎಂ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ: ಕೆ.ಎಚ್‌.ಮುನಿಯಪ್ಪ

Published : Jun 28, 2024, 01:28 PM IST

ಶಾಸಕರು, ಹೈಕಮಾಂಡ್ ತೀರ್ಮಾನಿಸಿ ಸಿಎಂ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಚರ್ಚೆ ಈಗ ಅಪ್ರಸ್ತುತ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಕೆಂಪೇಗೌಡ ಜಯಂತಿ ವೇಳೆ ಚಂದ್ರಶೇಖರ್‌ ಸ್ವಾಮೀಜಿ (Chandrashekhar Swamiji) ಸಿಎಂ ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯನ್ನು ಡಿಕೆ ಶಿವಕುಮಾರ್‌ ಅವರಿಗೆ ಬಿಟ್ಟು ಕೊಡಲಿ ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ಸಚಿವ ಕೆ.ಎಚ್‌.ಮುನಿಯಪ್ಪ(Minister KH Muniyappa) ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಸ್ವಾಮೀಜಿ ಹೇಳಿಕೆ ವೈಯಕ್ತಿಕ. ಶಾಸಕರು, ಹೈಕಮಾಂಡ್ ತೀರ್ಮಾನಿಸಿ ಸಿಎಂ ಮಾಡಿದ್ದಾರೆ. ಮುಖ್ಯಮಂತ್ರಿ ಹುದ್ದೆ(Chief Minister post ) ಬಗ್ಗೆ ಚರ್ಚೆ ಈಗ ಅಪ್ರಸ್ತುತ. ಸಿಎಂ, ಡಿಸಿಎಂ ಹುದ್ದೆಗೆ ಡಿಮ್ಯಾಂಡ್ ಇದೆ. ಹೈಕಮಾಂಡ್ ಮುಂದೆ ಅಭಿಪ್ರಾಯ ತಿಳಿಸಬೇಕು. ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಸರಿಯಲ್ಲ ಎಂದು ದೆಹಲಿಯಲ್ಲಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಿಟ್ ಕಾಯಿನ್ ಹಗರಣ: ಡಿವೈಎಸ್‌ಪಿ ಶ್ರೀಧರ್ ಪೂಜಾರ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್‌

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more