News Hour:  ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

News Hour: ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

Published : Sep 19, 2023, 11:49 PM ISTUpdated : Sep 19, 2023, 11:50 PM IST

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಪರವಾಗಿ ಕೆನಡಾ ಸರ್ಕಾರ ಮುಕ್ತ ನಿಲುವು ತಳೆದಿದ್ದು, ಈತನ ಸಾವಿಗೆ ಭಾರತೀಯ ಏಜೆಂಟ್‌ಗಳೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟೀನ್‌ ಟ್ರುಡೊ ತಮ್ಮ ಸಂಸತ್ತಿನಲ್ಲಿ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಹಗ್ಗಜಗ್ಗಾಟ ಜೋರಾಗಿದೆ.


ಬೆಂಗಳೂರು (ಸೆ.19): ಖಲಿಸ್ತಾನ ಹೋರಾಟದಿಂದ ಇದೀಗ ಭಾರತ-ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್ ಕೊಲೆಗೆ ಭಾರತವೇ ಕಾರಣ ಎಂದು ಕೆನಡಾ ಆರೋಪ ಮಾಡಿದ್ದಲ್ಲದೇ,  ಭಾರತೀಯ ಅಧಿಕಾರಿಯನ್ನ ಉಚ್ಛಾಟನೆ ಮಾಡಿದೆ. ಇದಕ್ಕೆ ತಿರುಗೇಟು ನೀಡಿರೋ ಭಾರತ, ಒಂದೇ ಗಂಟೆಯಲ್ಲೇ ಕೆನಡಾ ಅಧಿಕಾರಿಯನ್ನ ಉಚ್ಛಾಟಿಸಿ 5 ದಿನದಲ್ಲಿ ದೇಶ ತೊರೆಯುವಂತೆ ಸೂಚನೆ ನೀಡಿದೆ.

ಜೂನ್ 18ರಂದು ಕೆನಡಾದಲ್ಲಿ ಶೂಟೌಟ್ನಲ್ಲಿ ಬಲಿಯಾಗಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಬಹಿರಂಗ ಆರೋಪ ಮಾಡಿದೆ..

ಖಲಿಸ್ತಾನಿಗಳ ಹೆಡೆಮುರಿ ಕಟ್ಟಿದ ಸರ್ಕಾರ, ಕೆನಡಾದ ನಡುರಸ್ತೆಯಲ್ಲಿಯೇ ಹೆಣವಾದ ಹರ್ದೀಪ್‌ ಸಿಂಗ್‌ ನಿಜ್ಜಾರ್‌! 

'ಕಳೆದ ಕೆಲ ವಾರಗಳ ಹಿಂದೆ ಕೆನಡಾ  ಗುಪ್ತಚರ ಇಲಾಖೆಯ ಆರೋಪದಂತೆ, ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ಕೊಲೆಯ ಕೇಸ್‌ನಲ್ಲಿ ಭಾರತೀಯ ಏಜೆನ್ಸಿ ಸಕ್ರಿಯವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟೋನ್‌ ಟ್ರುಡೊ ಒಟ್ಟಾವದ ಸಂಸತ್ತಿನಲ್ಲೊ ಹೇಳಿದ್ದಾರೆ. ಜಿ20 ಶೃಂಗಸಭೆ ಮುಗಿಸಿಕೊಂಡು ಕೆನಡಾಗೆ ವಾಪಸ್ ಆಗುತ್ತಿದ್ದಂತೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಸಂಸತ್ತಿನಲ್ಲಿ ಇಂತಹ ಆರೋಪ ಮಾಡಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more