News Hour:  ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

News Hour: ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

Published : Sep 19, 2023, 11:49 PM ISTUpdated : Sep 19, 2023, 11:50 PM IST

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಪರವಾಗಿ ಕೆನಡಾ ಸರ್ಕಾರ ಮುಕ್ತ ನಿಲುವು ತಳೆದಿದ್ದು, ಈತನ ಸಾವಿಗೆ ಭಾರತೀಯ ಏಜೆಂಟ್‌ಗಳೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟೀನ್‌ ಟ್ರುಡೊ ತಮ್ಮ ಸಂಸತ್ತಿನಲ್ಲಿ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಹಗ್ಗಜಗ್ಗಾಟ ಜೋರಾಗಿದೆ.


ಬೆಂಗಳೂರು (ಸೆ.19): ಖಲಿಸ್ತಾನ ಹೋರಾಟದಿಂದ ಇದೀಗ ಭಾರತ-ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್ ಕೊಲೆಗೆ ಭಾರತವೇ ಕಾರಣ ಎಂದು ಕೆನಡಾ ಆರೋಪ ಮಾಡಿದ್ದಲ್ಲದೇ,  ಭಾರತೀಯ ಅಧಿಕಾರಿಯನ್ನ ಉಚ್ಛಾಟನೆ ಮಾಡಿದೆ. ಇದಕ್ಕೆ ತಿರುಗೇಟು ನೀಡಿರೋ ಭಾರತ, ಒಂದೇ ಗಂಟೆಯಲ್ಲೇ ಕೆನಡಾ ಅಧಿಕಾರಿಯನ್ನ ಉಚ್ಛಾಟಿಸಿ 5 ದಿನದಲ್ಲಿ ದೇಶ ತೊರೆಯುವಂತೆ ಸೂಚನೆ ನೀಡಿದೆ.

ಜೂನ್ 18ರಂದು ಕೆನಡಾದಲ್ಲಿ ಶೂಟೌಟ್ನಲ್ಲಿ ಬಲಿಯಾಗಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಬಹಿರಂಗ ಆರೋಪ ಮಾಡಿದೆ..

ಖಲಿಸ್ತಾನಿಗಳ ಹೆಡೆಮುರಿ ಕಟ್ಟಿದ ಸರ್ಕಾರ, ಕೆನಡಾದ ನಡುರಸ್ತೆಯಲ್ಲಿಯೇ ಹೆಣವಾದ ಹರ್ದೀಪ್‌ ಸಿಂಗ್‌ ನಿಜ್ಜಾರ್‌! 

'ಕಳೆದ ಕೆಲ ವಾರಗಳ ಹಿಂದೆ ಕೆನಡಾ  ಗುಪ್ತಚರ ಇಲಾಖೆಯ ಆರೋಪದಂತೆ, ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ಕೊಲೆಯ ಕೇಸ್‌ನಲ್ಲಿ ಭಾರತೀಯ ಏಜೆನ್ಸಿ ಸಕ್ರಿಯವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟೋನ್‌ ಟ್ರುಡೊ ಒಟ್ಟಾವದ ಸಂಸತ್ತಿನಲ್ಲೊ ಹೇಳಿದ್ದಾರೆ. ಜಿ20 ಶೃಂಗಸಭೆ ಮುಗಿಸಿಕೊಂಡು ಕೆನಡಾಗೆ ವಾಪಸ್ ಆಗುತ್ತಿದ್ದಂತೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಸಂಸತ್ತಿನಲ್ಲಿ ಇಂತಹ ಆರೋಪ ಮಾಡಿದ್ದಾರೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more