News Hour:  ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

News Hour: ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

Published : Sep 19, 2023, 11:49 PM ISTUpdated : Sep 19, 2023, 11:50 PM IST

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಪರವಾಗಿ ಕೆನಡಾ ಸರ್ಕಾರ ಮುಕ್ತ ನಿಲುವು ತಳೆದಿದ್ದು, ಈತನ ಸಾವಿಗೆ ಭಾರತೀಯ ಏಜೆಂಟ್‌ಗಳೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟೀನ್‌ ಟ್ರುಡೊ ತಮ್ಮ ಸಂಸತ್ತಿನಲ್ಲಿ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಹಗ್ಗಜಗ್ಗಾಟ ಜೋರಾಗಿದೆ.


ಬೆಂಗಳೂರು (ಸೆ.19): ಖಲಿಸ್ತಾನ ಹೋರಾಟದಿಂದ ಇದೀಗ ಭಾರತ-ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್ ಕೊಲೆಗೆ ಭಾರತವೇ ಕಾರಣ ಎಂದು ಕೆನಡಾ ಆರೋಪ ಮಾಡಿದ್ದಲ್ಲದೇ,  ಭಾರತೀಯ ಅಧಿಕಾರಿಯನ್ನ ಉಚ್ಛಾಟನೆ ಮಾಡಿದೆ. ಇದಕ್ಕೆ ತಿರುಗೇಟು ನೀಡಿರೋ ಭಾರತ, ಒಂದೇ ಗಂಟೆಯಲ್ಲೇ ಕೆನಡಾ ಅಧಿಕಾರಿಯನ್ನ ಉಚ್ಛಾಟಿಸಿ 5 ದಿನದಲ್ಲಿ ದೇಶ ತೊರೆಯುವಂತೆ ಸೂಚನೆ ನೀಡಿದೆ.

ಜೂನ್ 18ರಂದು ಕೆನಡಾದಲ್ಲಿ ಶೂಟೌಟ್ನಲ್ಲಿ ಬಲಿಯಾಗಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಬಹಿರಂಗ ಆರೋಪ ಮಾಡಿದೆ..

ಖಲಿಸ್ತಾನಿಗಳ ಹೆಡೆಮುರಿ ಕಟ್ಟಿದ ಸರ್ಕಾರ, ಕೆನಡಾದ ನಡುರಸ್ತೆಯಲ್ಲಿಯೇ ಹೆಣವಾದ ಹರ್ದೀಪ್‌ ಸಿಂಗ್‌ ನಿಜ್ಜಾರ್‌! 

'ಕಳೆದ ಕೆಲ ವಾರಗಳ ಹಿಂದೆ ಕೆನಡಾ  ಗುಪ್ತಚರ ಇಲಾಖೆಯ ಆರೋಪದಂತೆ, ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ಕೊಲೆಯ ಕೇಸ್‌ನಲ್ಲಿ ಭಾರತೀಯ ಏಜೆನ್ಸಿ ಸಕ್ರಿಯವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟೋನ್‌ ಟ್ರುಡೊ ಒಟ್ಟಾವದ ಸಂಸತ್ತಿನಲ್ಲೊ ಹೇಳಿದ್ದಾರೆ. ಜಿ20 ಶೃಂಗಸಭೆ ಮುಗಿಸಿಕೊಂಡು ಕೆನಡಾಗೆ ವಾಪಸ್ ಆಗುತ್ತಿದ್ದಂತೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಸಂಸತ್ತಿನಲ್ಲಿ ಇಂತಹ ಆರೋಪ ಮಾಡಿದ್ದಾರೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more