News Hour:  ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

News Hour: ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

Published : Sep 19, 2023, 11:49 PM ISTUpdated : Sep 19, 2023, 11:50 PM IST

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಪರವಾಗಿ ಕೆನಡಾ ಸರ್ಕಾರ ಮುಕ್ತ ನಿಲುವು ತಳೆದಿದ್ದು, ಈತನ ಸಾವಿಗೆ ಭಾರತೀಯ ಏಜೆಂಟ್‌ಗಳೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟೀನ್‌ ಟ್ರುಡೊ ತಮ್ಮ ಸಂಸತ್ತಿನಲ್ಲಿ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಹಗ್ಗಜಗ್ಗಾಟ ಜೋರಾಗಿದೆ.


ಬೆಂಗಳೂರು (ಸೆ.19): ಖಲಿಸ್ತಾನ ಹೋರಾಟದಿಂದ ಇದೀಗ ಭಾರತ-ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್ ಕೊಲೆಗೆ ಭಾರತವೇ ಕಾರಣ ಎಂದು ಕೆನಡಾ ಆರೋಪ ಮಾಡಿದ್ದಲ್ಲದೇ,  ಭಾರತೀಯ ಅಧಿಕಾರಿಯನ್ನ ಉಚ್ಛಾಟನೆ ಮಾಡಿದೆ. ಇದಕ್ಕೆ ತಿರುಗೇಟು ನೀಡಿರೋ ಭಾರತ, ಒಂದೇ ಗಂಟೆಯಲ್ಲೇ ಕೆನಡಾ ಅಧಿಕಾರಿಯನ್ನ ಉಚ್ಛಾಟಿಸಿ 5 ದಿನದಲ್ಲಿ ದೇಶ ತೊರೆಯುವಂತೆ ಸೂಚನೆ ನೀಡಿದೆ.

ಜೂನ್ 18ರಂದು ಕೆನಡಾದಲ್ಲಿ ಶೂಟೌಟ್ನಲ್ಲಿ ಬಲಿಯಾಗಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಬಹಿರಂಗ ಆರೋಪ ಮಾಡಿದೆ..

ಖಲಿಸ್ತಾನಿಗಳ ಹೆಡೆಮುರಿ ಕಟ್ಟಿದ ಸರ್ಕಾರ, ಕೆನಡಾದ ನಡುರಸ್ತೆಯಲ್ಲಿಯೇ ಹೆಣವಾದ ಹರ್ದೀಪ್‌ ಸಿಂಗ್‌ ನಿಜ್ಜಾರ್‌! 

'ಕಳೆದ ಕೆಲ ವಾರಗಳ ಹಿಂದೆ ಕೆನಡಾ  ಗುಪ್ತಚರ ಇಲಾಖೆಯ ಆರೋಪದಂತೆ, ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ಕೊಲೆಯ ಕೇಸ್‌ನಲ್ಲಿ ಭಾರತೀಯ ಏಜೆನ್ಸಿ ಸಕ್ರಿಯವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟೋನ್‌ ಟ್ರುಡೊ ಒಟ್ಟಾವದ ಸಂಸತ್ತಿನಲ್ಲೊ ಹೇಳಿದ್ದಾರೆ. ಜಿ20 ಶೃಂಗಸಭೆ ಮುಗಿಸಿಕೊಂಡು ಕೆನಡಾಗೆ ವಾಪಸ್ ಆಗುತ್ತಿದ್ದಂತೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಸಂಸತ್ತಿನಲ್ಲಿ ಇಂತಹ ಆರೋಪ ಮಾಡಿದ್ದಾರೆ.

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more