News Hour:  ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

News Hour: ಖಲಿಸ್ತಾನಿ ಬೆಂಬಲಿಗರ ವೋಟ್‌ಬ್ಯಾಂಕ್‌ಗಾಗಿ ಭಾರತದಂಥ ದೇಶದ ಸಂಬಂಧವನ್ನೇ ಕಡಿದ ಕೆನಡಾ!

Published : Sep 19, 2023, 11:49 PM ISTUpdated : Sep 19, 2023, 11:50 PM IST

ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಪರವಾಗಿ ಕೆನಡಾ ಸರ್ಕಾರ ಮುಕ್ತ ನಿಲುವು ತಳೆದಿದ್ದು, ಈತನ ಸಾವಿಗೆ ಭಾರತೀಯ ಏಜೆಂಟ್‌ಗಳೇ ಕಾರಣ ಎಂದು ಕೆನಡಾದ ಪ್ರಧಾನಿ ಜಸ್ಟೀನ್‌ ಟ್ರುಡೊ ತಮ್ಮ ಸಂಸತ್ತಿನಲ್ಲಿ ಹೇಳಿದ್ದಾರೆ. ಇದರ ಬೆನ್ನಲ್ಲಿಯೇ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಹಗ್ಗಜಗ್ಗಾಟ ಜೋರಾಗಿದೆ.


ಬೆಂಗಳೂರು (ಸೆ.19): ಖಲಿಸ್ತಾನ ಹೋರಾಟದಿಂದ ಇದೀಗ ಭಾರತ-ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಶುರುವಾಗಿದೆ. ಹರ್ದೀಪ್‌ ಸಿಂಗ್‌ ನಿಜ್ಜರ್ ಕೊಲೆಗೆ ಭಾರತವೇ ಕಾರಣ ಎಂದು ಕೆನಡಾ ಆರೋಪ ಮಾಡಿದ್ದಲ್ಲದೇ,  ಭಾರತೀಯ ಅಧಿಕಾರಿಯನ್ನ ಉಚ್ಛಾಟನೆ ಮಾಡಿದೆ. ಇದಕ್ಕೆ ತಿರುಗೇಟು ನೀಡಿರೋ ಭಾರತ, ಒಂದೇ ಗಂಟೆಯಲ್ಲೇ ಕೆನಡಾ ಅಧಿಕಾರಿಯನ್ನ ಉಚ್ಛಾಟಿಸಿ 5 ದಿನದಲ್ಲಿ ದೇಶ ತೊರೆಯುವಂತೆ ಸೂಚನೆ ನೀಡಿದೆ.

ಜೂನ್ 18ರಂದು ಕೆನಡಾದಲ್ಲಿ ಶೂಟೌಟ್ನಲ್ಲಿ ಬಲಿಯಾಗಿದ್ದ ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಕೊಲೆ ಪ್ರಕರಣದಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಬಹಿರಂಗ ಆರೋಪ ಮಾಡಿದೆ..

ಖಲಿಸ್ತಾನಿಗಳ ಹೆಡೆಮುರಿ ಕಟ್ಟಿದ ಸರ್ಕಾರ, ಕೆನಡಾದ ನಡುರಸ್ತೆಯಲ್ಲಿಯೇ ಹೆಣವಾದ ಹರ್ದೀಪ್‌ ಸಿಂಗ್‌ ನಿಜ್ಜಾರ್‌! 

'ಕಳೆದ ಕೆಲ ವಾರಗಳ ಹಿಂದೆ ಕೆನಡಾ  ಗುಪ್ತಚರ ಇಲಾಖೆಯ ಆರೋಪದಂತೆ, ಕೆನಡಾದ ಪ್ರಜೆ ಹರ್ದೀಪ್ ಸಿಂಗ್ ಕೊಲೆಯ ಕೇಸ್‌ನಲ್ಲಿ ಭಾರತೀಯ ಏಜೆನ್ಸಿ ಸಕ್ರಿಯವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟೋನ್‌ ಟ್ರುಡೊ ಒಟ್ಟಾವದ ಸಂಸತ್ತಿನಲ್ಲೊ ಹೇಳಿದ್ದಾರೆ. ಜಿ20 ಶೃಂಗಸಭೆ ಮುಗಿಸಿಕೊಂಡು ಕೆನಡಾಗೆ ವಾಪಸ್ ಆಗುತ್ತಿದ್ದಂತೆ, ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ತಮ್ಮ ಸಂಸತ್ತಿನಲ್ಲಿ ಇಂತಹ ಆರೋಪ ಮಾಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more