ದೆಹಲಿ ದಂಗೆ : 5 ತಿಂಗಳ ಹಿಂದೆಯೇ ಸ್ಕೆಚ್ ನಡೆಸಿತ್ತಾ ಖಲೀಸ್ತಾನ...?

ದೆಹಲಿ ದಂಗೆ : 5 ತಿಂಗಳ ಹಿಂದೆಯೇ ಸ್ಕೆಚ್ ನಡೆಸಿತ್ತಾ ಖಲೀಸ್ತಾನ...?

Published : Jan 27, 2021, 11:29 AM ISTUpdated : Jan 27, 2021, 03:39 PM IST

ಕೇಂದ್ರ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸಿದ ಹೋರಾಟ ಹಿಂಸಾಚಾರದ ಮೂಲಕ ಅರಾಜಕತೆಯ ಹಾದಿಗೆ ತಿರುಗಿದೆ. ಇದರೊಂದಿಗೆ ಕಳೆದ 60 ದಿನಗಳಿಂದ ಶಾಂತಿಯುತವಾಗಿ ನಡೆಸುತ್ತಿದ್ದ ಹೋರಾಟ ಅರ್ಥ ಕಳೆದುಕೊಂಡು, ಟೀಕೆಗೆ ಗುರಿಯಾಗಿದೆ. 

ನವದೆಹಲಿ (ಜ. 27): ಕೇಂದ್ರ ಕೃಷಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ನಡೆಸಿದ ಹೋರಾಟ ಹಿಂಸಾಚಾರದ ಮೂಲಕ ಅರಾಜಕತೆಯ ಹಾದಿಗೆ ತಿರುಗಿದೆ. ಇದರೊಂದಿಗೆ ಕಳೆದ 60 ದಿನಗಳಿಂದ ಶಾಂತಿಯುತವಾಗಿ ನಡೆಸುತ್ತಿದ್ದ ಹೋರಾಟ ಅರ್ಥ ಕಳೆದುಕೊಂಡು, ಟೀಕೆಗೆ ಗುರಿಯಾಗಿದೆ. ಪ್ರತಿಭಟನಾಕಾರರು ದೆಹಲಿಯ ಐತಿಹಾಸಿಕ ಕೆಂಪುಕೋಟೆಗೆ ಲಗ್ಗೆ ಹಾಕಿ ಸಿಖ್ ಧಾರ್ಮಿಕ ಧ್ವಜವನ್ನು ಹಾರಿಸಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ. 

ರೈತ ಸಂಘಟನೆಗಳ ಜೊತೆ ಇತರ ಸಂಘಟನೆಗಳು, ಅನ್ಯ ಹಿತಾಸಕ್ತಿಗಳು ಶಾಮೀಲಾಗಿರುವ ಶಂಕೆ ದಟ್ಟವಾಗಿದೆ. ಇದು ರೈತ ಹೋರಾಟವಲ್ಲ ಎಂಬ ವಾದಕ್ಕೆ ಇನ್ನಷ್ಟು ಪುಷ್ಠಿ ಸಿಕ್ಕಂತಾಗಿದೆ. ಹಾಗಾದರೆ ಈ ಗಲಭೆಯ ಹಿಂದಿನ ಶಕ್ತಿ ಯಾರು..? ಇದು ಪೂರ್ವನಿಯೋಜಿತವೇ..? 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!