PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

Published : Nov 11, 2022, 06:38 PM IST

PM Narendra Modi Karnataka Visit: ಪ್ರಧಾನಿ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು ನೀಡಿದ್ದಾರೆ

ಬೆಂಗಳೂರು (ನ. 11): ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ನಾಡಿನ ಪ್ರಸಿದ್ಧ ಕರಕುಶಲ ಕಲೆಯಾಗಿರುವ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು (Kinnala Art) ನೀಡಿದ್ದಾರೆ. ಕಿನ್ನಾಳ ಕರಕುಶಲ ಗೊಂಬೆಗಳು ಹಾಗೂ ಇತರೆ ಮೂರ್ತಿಗಳ ತಯಾರಿಕೆ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಬೆಳೆದುಬಂದಿದೆ. ಈ  ಕಿನ್ನಾಳದ ಸ್ಮರಣಿಕೆಯನ್ನು ಕಿಶೋರ್‌ ಚಿತ್ರಗಾರ್‌ 7 ದಿನದಲ್ಲಿ ತಯಾರಿ ಮಾಡಿದ್ದಾರೆ.  ಕಿಶೋರ್‌ ಚಿತ್ರಗಾರ್‌ ಅವರಿಗೆ ಗಣೇಶ್‌ ಚಿತ್ರಗಾರ್‌, ರಾಘವೇಂದ್ರ ಚಿತ್ರಗಾರ್‌ ಸಾಥ್‌ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ

PM Narendra Modi In Karnataka: ಪ್ರೊಟೋಕಾಲ್‌ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!


 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more