PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

Published : Nov 11, 2022, 06:38 PM IST

PM Narendra Modi Karnataka Visit: ಪ್ರಧಾನಿ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು ನೀಡಿದ್ದಾರೆ

ಬೆಂಗಳೂರು (ನ. 11): ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ನಾಡಿನ ಪ್ರಸಿದ್ಧ ಕರಕುಶಲ ಕಲೆಯಾಗಿರುವ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು (Kinnala Art) ನೀಡಿದ್ದಾರೆ. ಕಿನ್ನಾಳ ಕರಕುಶಲ ಗೊಂಬೆಗಳು ಹಾಗೂ ಇತರೆ ಮೂರ್ತಿಗಳ ತಯಾರಿಕೆ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಬೆಳೆದುಬಂದಿದೆ. ಈ  ಕಿನ್ನಾಳದ ಸ್ಮರಣಿಕೆಯನ್ನು ಕಿಶೋರ್‌ ಚಿತ್ರಗಾರ್‌ 7 ದಿನದಲ್ಲಿ ತಯಾರಿ ಮಾಡಿದ್ದಾರೆ.  ಕಿಶೋರ್‌ ಚಿತ್ರಗಾರ್‌ ಅವರಿಗೆ ಗಣೇಶ್‌ ಚಿತ್ರಗಾರ್‌, ರಾಘವೇಂದ್ರ ಚಿತ್ರಗಾರ್‌ ಸಾಥ್‌ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ

PM Narendra Modi In Karnataka: ಪ್ರೊಟೋಕಾಲ್‌ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!


 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more