PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

Published : Nov 11, 2022, 06:38 PM IST

PM Narendra Modi Karnataka Visit: ಪ್ರಧಾನಿ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು ನೀಡಿದ್ದಾರೆ

ಬೆಂಗಳೂರು (ನ. 11): ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ನಾಡಿನ ಪ್ರಸಿದ್ಧ ಕರಕುಶಲ ಕಲೆಯಾಗಿರುವ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು (Kinnala Art) ನೀಡಿದ್ದಾರೆ. ಕಿನ್ನಾಳ ಕರಕುಶಲ ಗೊಂಬೆಗಳು ಹಾಗೂ ಇತರೆ ಮೂರ್ತಿಗಳ ತಯಾರಿಕೆ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಬೆಳೆದುಬಂದಿದೆ. ಈ  ಕಿನ್ನಾಳದ ಸ್ಮರಣಿಕೆಯನ್ನು ಕಿಶೋರ್‌ ಚಿತ್ರಗಾರ್‌ 7 ದಿನದಲ್ಲಿ ತಯಾರಿ ಮಾಡಿದ್ದಾರೆ.  ಕಿಶೋರ್‌ ಚಿತ್ರಗಾರ್‌ ಅವರಿಗೆ ಗಣೇಶ್‌ ಚಿತ್ರಗಾರ್‌, ರಾಘವೇಂದ್ರ ಚಿತ್ರಗಾರ್‌ ಸಾಥ್‌ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ

PM Narendra Modi In Karnataka: ಪ್ರೊಟೋಕಾಲ್‌ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!


 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more