PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

Published : Nov 11, 2022, 06:38 PM IST

PM Narendra Modi Karnataka Visit: ಪ್ರಧಾನಿ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು ನೀಡಿದ್ದಾರೆ

ಬೆಂಗಳೂರು (ನ. 11): ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ನಾಡಿನ ಪ್ರಸಿದ್ಧ ಕರಕುಶಲ ಕಲೆಯಾಗಿರುವ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು (Kinnala Art) ನೀಡಿದ್ದಾರೆ. ಕಿನ್ನಾಳ ಕರಕುಶಲ ಗೊಂಬೆಗಳು ಹಾಗೂ ಇತರೆ ಮೂರ್ತಿಗಳ ತಯಾರಿಕೆ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಬೆಳೆದುಬಂದಿದೆ. ಈ  ಕಿನ್ನಾಳದ ಸ್ಮರಣಿಕೆಯನ್ನು ಕಿಶೋರ್‌ ಚಿತ್ರಗಾರ್‌ 7 ದಿನದಲ್ಲಿ ತಯಾರಿ ಮಾಡಿದ್ದಾರೆ.  ಕಿಶೋರ್‌ ಚಿತ್ರಗಾರ್‌ ಅವರಿಗೆ ಗಣೇಶ್‌ ಚಿತ್ರಗಾರ್‌, ರಾಘವೇಂದ್ರ ಚಿತ್ರಗಾರ್‌ ಸಾಥ್‌ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ

PM Narendra Modi In Karnataka: ಪ್ರೊಟೋಕಾಲ್‌ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more