PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

PM Modi in Bengaluru: ಕೊಪ್ಪಳದ ಕಿನ್ನಾಳದಿಂದ ಪ್ರಧಾನಿ ಮೋದಿಗೆ 'ಕಾಮಧೇನು' ಗಿಫ್ಟ್

Published : Nov 11, 2022, 06:38 PM IST

PM Narendra Modi Karnataka Visit: ಪ್ರಧಾನಿ ಮೋದಿಗೆ ಸಚಿವೆ ಶಶಿಕಲಾ ಜೊಲ್ಲೆ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು ನೀಡಿದ್ದಾರೆ

ಬೆಂಗಳೂರು (ನ. 11): ಪ್ರಧಾನಿ ನರೇಂದ್ರ ಮೋದಿ (PM Narendra Modi) ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ನಾಡಿನ ಪ್ರಸಿದ್ಧ ಕರಕುಶಲ ಕಲೆಯಾಗಿರುವ ಕೊಪ್ಪಳದ ಕಿನ್ನಾಳದ ಸ್ಮರಣಿಕೆಯೊಂದನ್ನು (Kinnala Art) ನೀಡಿದ್ದಾರೆ. ಕಿನ್ನಾಳ ಕರಕುಶಲ ಗೊಂಬೆಗಳು ಹಾಗೂ ಇತರೆ ಮೂರ್ತಿಗಳ ತಯಾರಿಕೆ ವಿಜಯನಗರ ಸಾಮ್ರಾಜ್ಯದ ಕಾಲದಿಂದಲೂ ಬೆಳೆದುಬಂದಿದೆ. ಈ  ಕಿನ್ನಾಳದ ಸ್ಮರಣಿಕೆಯನ್ನು ಕಿಶೋರ್‌ ಚಿತ್ರಗಾರ್‌ 7 ದಿನದಲ್ಲಿ ತಯಾರಿ ಮಾಡಿದ್ದಾರೆ.  ಕಿಶೋರ್‌ ಚಿತ್ರಗಾರ್‌ ಅವರಿಗೆ ಗಣೇಶ್‌ ಚಿತ್ರಗಾರ್‌, ರಾಘವೇಂದ್ರ ಚಿತ್ರಗಾರ್‌ ಸಾಥ್‌ ನೀಡಿದ್ದಾರೆ. ಈ ಕುರಿತ ಒಂದು ರಿಪೋರ್ಟ್‌ ಇಲ್ಲಿದೆ

PM Narendra Modi In Karnataka: ಪ್ರೊಟೋಕಾಲ್‌ ಬಿಟ್ಟು ಜನರೊಂದಿಗೆ ಬೆರೆತ ಪ್ರಧಾನಿ ನರೇಂದ್ರ ಮೋದಿ!


 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more