ಗಲಭೆಗೂ-ನಮಗೂ ಸಂಬಂಧವೇ ಇಲ್ಲ.. ದೂರ ಸರಿದ ಕಿಸಾನ್ ಯೂನಿಯನ್!

Jan 26, 2021, 9:08 PM IST

ಬೆಂಗಳೂರು(ಜ 26)    ದೆಹಲಿಯ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಆದರೆ ಗಲಭೆಗೂ ನಮಗೂ ಯಾವುದೇ ಸಂಬಂಧ ಇಲ್ಲ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಭಾರತೀಯ ಕಿಸಾನ್ ಯೂನಿಯನ್ ಹೇಳಿದೆ.

ದೆಹಲಿ ಪ್ರತಿಭಟನೆ ನಂತರ ಜಿಲ್ಲಾಡಳಿತಗಳಿಗೆ  ಬಂದ ಖಡಕ್ ಸೂಚನೆ

ಗಲಭೆ ನಡೆಯಲು ಯಾರು ಕಾರಣ, ಇದರ ಹಿಂದೆ ಯಾರ ಕುಮ್ಮಕ್ಕಿದೆ ಎಂಬುದನ್ನು ಪತ್ತೆ ಮಾಡುತ್ತೇವೆ ಎಂದು ಸಂಘಟನೆ ಹೇಳಿದೆ.