ಕೊರೋನಾದಿಂದ ಗುಣಮುಖರಾದ ಮಕ್ಕಳಲ್ಲಿ MIS- C ಸಿಂಡ್ರೋಮ್

ಕೊರೋನಾದಿಂದ ಗುಣಮುಖರಾದ ಮಕ್ಕಳಲ್ಲಿ MIS- C ಸಿಂಡ್ರೋಮ್

Published : Jun 05, 2021, 12:18 PM ISTUpdated : Jun 05, 2021, 12:23 PM IST

ಕೊರೋನಾ 3 ನೇ ಅಲೆ ಮಕ್ಕಳ ಮೇಲೆ ದಾಳಿ ಮಾಡಲಿದೆ ಎಂದು ತಜ್ಞರು ಹೇಳಿದ್ದಾರೆ. ಅದಕ್ಕೂ ಮೊದಲೇ 2 ನೇ ಅಲೆಯಲ್ಲಿಯೇ ಮಕ್ಕಳಿಗೆ ಅಟ್ಯಾಕ್ ಆಗುತ್ತಿದೆ. ಕೊರೋನಾ ಕಾಣಿಸಿಕೊಂಡ ಮಕ್ಕಳಲ್ಲಿ ಇದೀಗ MIS- C ಹೊಸ ಸಿಂಡ್ರೋಮ್ ಕಾಣಿಸುತ್ತಿದೆ. 

ಬೆಂಗಳೂರು (ಜೂ. 05): ಮಕ್ಕಳ ಮೇಲೆ ದಾಳಿ ಮಾಡಲಿದೆ ಎಂದು ತಜ್ಞರು ಹೇಳಿದ್ದಾರೆ. ಅದಕ್ಕೂ ಮೊದಲೇ 2 ನೇ ಅಲೆಯಲ್ಲಿಯೇ ಮಕ್ಕಳಿಗೆ ಅಟ್ಯಾಕ್ ಆಗುತ್ತಿದೆ. ಕೊರೋನಾ ಕಾಣಿಸಿಕೊಂಡ ಮಕ್ಕಳಲ್ಲಿ ಇದೀಗ MIS- C ಹೊಸ ಸಿಂಡ್ರೋಮ್ ಕಾಣಿಸುತ್ತಿದೆ. 24 ಗಂಟೆಗಿಂತಲೂ ಹೆಚ್ಚು ಕಾಲ ಹೊಟ್ಟೆನೋವು, ಚರ್ಮದ ಮೇಲೆ ರ್ಯಾಷಸ್, ಉರಿಯೂತ ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯದಿದ್ರೆ ಅಪಾಯವಾಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.

 

 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?